ಚೆನ್ನೈ: ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದ ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ ಸಂಪ್ರದಾಯದ ಮಹತ್ವದ ಸಾಧಕರಾಗಿದ್ದರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.
ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ ಇವರು, ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು. ಅದರೊಂದಿಗೆ ತಮ್ಮದೇ ಆದ ಶೈಲಿಯಲ್ಲಿ ‘ಮನೋಧರ್ಮ ಸಂಗೀತ’ವನ್ನು ವೃತ್ತಿ ಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
86 ವರ್ಷದ ಸುಬ್ರಮಣ್ಯಂ ನಾರಾಯಣಸ್ವಾಮಿ ಅವರಿಗೆ ಅಸಂಖ್ಯಾತ ಶಿಷ್ಯವೃಂದವಿದೆ.
ಅಡಿಕೆ ಎಲೆಚುಕ್ಕೆ ರೋಗಕ್ಕೆ ತಕ್ಷಣದ ಪರಿಹಾರವಿಲ್ಲ, 3 ವರ್ಷದ ಅಧ್ಯಯನದ ಬಳಿಕವೇ ಅಂತಿಮ…
ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…
ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…
ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…