ಚೆನ್ನೈ: ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದ ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ ಸಂಪ್ರದಾಯದ ಮಹತ್ವದ ಸಾಧಕರಾಗಿದ್ದರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.
ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ ಇವರು, ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು. ಅದರೊಂದಿಗೆ ತಮ್ಮದೇ ಆದ ಶೈಲಿಯಲ್ಲಿ ‘ಮನೋಧರ್ಮ ಸಂಗೀತ’ವನ್ನು ವೃತ್ತಿ ಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
86 ವರ್ಷದ ಸುಬ್ರಮಣ್ಯಂ ನಾರಾಯಣಸ್ವಾಮಿ ಅವರಿಗೆ ಅಸಂಖ್ಯಾತ ಶಿಷ್ಯವೃಂದವಿದೆ.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…