ಚೆನ್ನೈ: ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದ ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ ಸಂಪ್ರದಾಯದ ಮಹತ್ವದ ಸಾಧಕರಾಗಿದ್ದರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.
ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ ಇವರು, ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು. ಅದರೊಂದಿಗೆ ತಮ್ಮದೇ ಆದ ಶೈಲಿಯಲ್ಲಿ ‘ಮನೋಧರ್ಮ ಸಂಗೀತ’ವನ್ನು ವೃತ್ತಿ ಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
86 ವರ್ಷದ ಸುಬ್ರಮಣ್ಯಂ ನಾರಾಯಣಸ್ವಾಮಿ ಅವರಿಗೆ ಅಸಂಖ್ಯಾತ ಶಿಷ್ಯವೃಂದವಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…