ಚೆನ್ನೈ: ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದ ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ ಸಂಪ್ರದಾಯದ ಮಹತ್ವದ ಸಾಧಕರಾಗಿದ್ದರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.
ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ ಇವರು, ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು. ಅದರೊಂದಿಗೆ ತಮ್ಮದೇ ಆದ ಶೈಲಿಯಲ್ಲಿ ‘ಮನೋಧರ್ಮ ಸಂಗೀತ’ವನ್ನು ವೃತ್ತಿ ಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.
86 ವರ್ಷದ ಸುಬ್ರಮಣ್ಯಂ ನಾರಾಯಣಸ್ವಾಮಿ ಅವರಿಗೆ ಅಸಂಖ್ಯಾತ ಶಿಷ್ಯವೃಂದವಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…