Advertisement
ರಾಷ್ಟ್ರೀಯ

ಪದ್ಮಭೂಷಣ ವಿದ್ವಾನ್ ಪುಲಿಯೂರ್ ಸುಬ್ರಹ್ಮಣ್ಯಂ ನಾರಾಯಣಸ್ವಾಮಿ ಇನ್ನಿಲ್ಲ

Share

ಚೆನ್ನೈ: ಭಾರತ ಸರ್ಕಾರದ ಪದ್ಮಭೂಷಣ, ಮತ್ತು ತಮಿಳುನಾಡು ಸರ್ಕಾರದ ಕಲೈಮಮಣಿ ಸೇರಿದಂತೆ ಅನೇಕ ಪ್ರಶಸ್ತಿಗೆ ಭಾಜನರಾಗಿದ್ದ ನಾರಾಯಣಸ್ವಾಮಿ ಅವರು ಶೆಮ್ಮಂಗುಡಿ ಸಂಪ್ರದಾಯದ ಮಹತ್ವದ ಸಾಧಕರಾಗಿದ್ದರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿ ನಿಧನರಾದರು.

ಕರ್ನಾಟಕ ಸಂಗೀತದ ಅತ್ಯುತ್ತಮ ಗುರುಗಳಲ್ಲಿ ಒಬ್ಬರಾದ ಇವರು, ತಮ್ಮ ಗುರು ಶೆಮ್ಮಂಗುಡಿ ಶ್ರೀನಿವಾಸ ಅಯ್ಯರ್ ಅವರಿಂದ ಕಲಿತ ಸಂಗೀತದ ಪಾಠದಿಂದ ಅತ್ಯುತ್ತಮ ಸಾಧಕರಾಗಿ ಗುರುತಿಸಿಕೊಂಡಿದ್ದರು. ಅದರೊಂದಿಗೆ ತಮ್ಮದೇ ಆದ ಶೈಲಿಯಲ್ಲಿ ‘ಮನೋಧರ್ಮ ಸಂಗೀತ’ವನ್ನು ವೃತ್ತಿ ಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

86 ವರ್ಷದ ಸುಬ್ರಮಣ್ಯಂ ನಾರಾಯಣಸ್ವಾಮಿ ಅವರಿಗೆ ಅಸಂಖ್ಯಾತ ಶಿಷ್ಯವೃಂದವಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 09-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗುತ್ತಿದೆಯೇ..? – ಜೂನ್ 15 ಬಳಿಕ ಹಲವು ಭಾಗಗಳಲ್ಲಿ ಮಳೆ ಇಳಿಮುಖ ಸಾಧ್ಯತೆ

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ…

5 hours ago

ಭಾರತದಲ್ಲಿ ಬಯೋ-ಕಾಂಪೋಸಿಟ್ ಕ್ರಾಂತಿ – ಅರಣ್ಯ ನಾಶವಿಲ್ಲದೇ ಕಟ್ಟಡ ನಿರ್ಮಾಣಕ್ಕೆ ಹೊಸ ದಾರಿ

ಕೃಷಿ ತ್ಯಾಜ್ಯ ಮತ್ತು ನೈಸರ್ಗಿಕ ನಾರುಗಳಿಂದ ತಯಾರಾಗುವ ಬಯೋ-ಕಾಂಪೋಸಿಟ್ ಉತ್ಪನ್ನಗಳು ಮರದ ಪರ್ಯಾಯವಾಗಿ…

7 hours ago

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?

ಅಡಿಕೆ ಮತ್ತು ವೀಳ್ಯದೆಲೆಯ ಸಾಂಸ್ಕೃತಿಕ ಮಹತ್ವವನ್ನು ಬಳಸಿಕೊಂಡು ವಿಯೆಟ್ನಾಂ ಹೊಸ ಆರೋಗ್ಯ ಹಾಗೂ…

11 hours ago

ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು

ಝಾರ್ಖಂಡ್‌ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…

22 hours ago