ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತರಾದ ದಿನೇಶ ಅಮ್ಮಣ್ಣಾಯ ಹಾಗೂ ಪುತ್ತಿಗೆ ರಘುರಾಮ ಹೊಳ್ಳರು ‘ಪದ್ಯಾಣ ಪ್ರಶಸ್ತಿ’ಗೆ ಆಯ್ಕೆಗೊಂಡಿದ್ದಾರೆ. ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅಕ್ಟೋಬರ್ 23, ರವಿವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಶ್ರೀ ನಟರಾಜ’ ವೇದಿಕೆಯಲ್ಲಿ ನಡೆಯುವ ಪದ್ಯಾಣ ಸ್ಮೃ ತಿ ‘ಗಾನ ಗಣಪತಿ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭಾಗವಹಿಸುವರು.
ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…