ತೆಂಕುತಿಟ್ಟು ಯಕ್ಷಗಾನದ ಹಿರಿಯ ಭಾಗವತರಾದ ದಿನೇಶ ಅಮ್ಮಣ್ಣಾಯ ಹಾಗೂ ಪುತ್ತಿಗೆ ರಘುರಾಮ ಹೊಳ್ಳರು ‘ಪದ್ಯಾಣ ಪ್ರಶಸ್ತಿ’ಗೆ ಆಯ್ಕೆಗೊಂಡಿದ್ದಾರೆ. ಕೀರ್ತಿಶೇಷ ಭಾಗವತ ಪದ್ಯಾಣ ಗಣಪತಿ ಭಟ್ಟರ ನೆನಪಿನಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಅಕ್ಟೋಬರ್ 23, ರವಿವಾರದಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ‘ಶ್ರೀ ನಟರಾಜ’ ವೇದಿಕೆಯಲ್ಲಿ ನಡೆಯುವ ಪದ್ಯಾಣ ಸ್ಮೃ ತಿ ‘ಗಾನ ಗಣಪತಿ’ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಎಡನೀರು ಮಠಾಧೀಶ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಭಾಗವಹಿಸುವರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…