ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

May 2, 2025
7:13 AM
ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು ತಲಾ 2 ಲಕ್ಷ ರೂಪಾಯಿ ಪರಿಹಾರ ಪ್ರಸಾದ ರೂಪದಲ್ಲಿ ಘೋಷಿಸಿದೆ.

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು ತಲಾ 2 ಲಕ್ಷ ರೂಪಾಯಿ ಪರಿಹಾರ ಪ್ರಸಾದ ರೂಪದಲ್ಲಿ ಘೋಷಿಸಿದೆ. ದಾಳಿಯಲ್ಲಿ ಮೃತಪಟ್ಟ ಒಟ್ಟು 26 ಸದಸ್ಯರ ಕುಟುಂಬಗಳಿಗೆ ಒಟ್ಟು 52 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಲಾಗಿದೆ.  ಶೃಂಗೇರಿ ಶಾರದ ಮಠದಲ್ಲಿ ಇಂದು ನಡೆದ ಅನುರಾಗ ಸಂದೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಮಠದ ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿತೀರ್ಥ ಸ್ವಾಮೀಜಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಈ ಘಟನೆ ದು:ಖ ತಂದಿದೆ ಎಂದು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ
August 6, 2026
8:22 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 06-07-2026 | ಆಗಸ್ಟ್‌ 10ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ ತಗ್ಗುವ ಲಕ್ಷಣ – ಘಟ್ಟದ ಕೆಳಭಾಗದಲ್ಲಿ ಇನ್ನೂ ಕೆಲ ದಿನ ಹೆಚ್ಚು ಮಳೆ ಸಾಧ್ಯತೆ – ಮಳೆಯ ಸ್ವರೂಪ ಹೀಗೇಕೆ?
August 6, 2026
3:42 PM
by: ಸಾಯಿಶೇಖರ್ ಕರಿಕಳ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ
August 5, 2026
10:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror