ಪಹಲ್ಗಾಮ್ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠವು ತಲಾ 2 ಲಕ್ಷ ರೂಪಾಯಿ ಪರಿಹಾರ ಪ್ರಸಾದ ರೂಪದಲ್ಲಿ ಘೋಷಿಸಿದೆ. ದಾಳಿಯಲ್ಲಿ ಮೃತಪಟ್ಟ ಒಟ್ಟು 26 ಸದಸ್ಯರ ಕುಟುಂಬಗಳಿಗೆ ಒಟ್ಟು 52 ಲಕ್ಷ ರೂಪಾಯಿ ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಶೃಂಗೇರಿ ಶಾರದ ಮಠದಲ್ಲಿ ಇಂದು ನಡೆದ ಅನುರಾಗ ಸಂದೇಶ ಕಾರ್ಯಕ್ರಮದಲ್ಲಿ ಮಾತನಾಡಿದ ಮಠದ ಕಿರಿಯ ಜಗದ್ಗುರುಗಳಾದ ಶ್ರೀ ವಿಧುಶೇಖರ ಭಾರತಿತೀರ್ಥ ಸ್ವಾಮೀಜಿ ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಈ ಘಟನೆ ದು:ಖ ತಂದಿದೆ ಎಂದು ಹೇಳಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…