ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್ ಮಾಡುತ್ತಲೇ ಇರುತ್ತದೆ. ಅದೇ ವೇಳೆಗೆ ಪಾಕಿಸ್ತಾನ ಕೆಲ ನಾಯಕರು ಭಾರತದ ಬೆಳವಣಿಗೆ ಬಗ್ಗೆ, ಆಡಳಿತದ ಬಗ್ಗೆ ಹೊಗಳಿದ್ದು ಇದೆ. ಇದೀಗ ಸೂಪರ್ ಪವರ್(Super Power) ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ(Bankruptcy) ತಪ್ಪಿಸಿಕೊಳ್ಳಲು ಭಿಕ್ಷೆ(Begging) ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ (Maulana Fazlur Rehman)ಹೇಳಿದ್ದಾರೆ.
ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಜ್ಯವಾಗಿದೆ. 1973ರಿಂದ ಸಿಐಐನ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ದಿವಾಳಿತನ ತಪ್ಪಿಸಲು ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ಭಿಕ್ಷೆ ಬೇಡುತ್ತಿದೆ ಎಂದು ರೆಹಮಾನ್ ಬೇಸರಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…