MIRROR FOCUS

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ. ಅದೇ ವೇಳೆಗೆ ಪಾಕಿಸ್ತಾನ ಕೆಲ ನಾಯಕರು ಭಾರತದ ಬೆಳವಣಿಗೆ ಬಗ್ಗೆ, ಆಡಳಿತದ ಬಗ್ಗೆ ಹೊಗಳಿದ್ದು ಇದೆ. ಇದೀಗ ಸೂಪರ್‌ ಪವರ್‌(Super Power) ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ(Bankruptcy) ತಪ್ಪಿಸಿಕೊಳ್ಳಲು ಭಿಕ್ಷೆ(Begging) ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ (Maulana Fazlur Rehman)ಹೇಳಿದ್ದಾರೆ.

Advertisement
ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಮಾತನಾಡಿದ ಅವರು, ಭಾರತ ಮತ್ತು ನಮ್ಮನ್ನು ಹೋಲಿಸಿ ನೋಡಿ. ಎರಡೂ ದೇಶಗಳಿಗೆ ಸ್ವಾತಂತ್ರ್ಯ ಸಿಕ್ಕಿದ್ದು ಒಂದೇ ದಿನ. ಆದರೆ ಇಂದು ಅವರು (ಭಾರತ) ಸೂಪರ್‌ ಪವರ್‌ ಆಗುವ ಕನಸು ಕಾಣುತ್ತಿದ್ದಾರೆ. ನಾವು ದಿವಾಳಿತನವನ್ನು ತಪ್ಪಿಸಲು ಭಿಕ್ಷೆ ಬೇಡುತ್ತಿದ್ದೇವೆ ಎಂದಿದ್ದಾರೆ.

ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಜ್ಯವಾಗಿದೆ. 1973ರಿಂದ ಸಿಐಐನ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ದಿವಾಳಿತನ ತಪ್ಪಿಸಲು ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ಭಿಕ್ಷೆ ಬೇಡುತ್ತಿದೆ ಎಂದು ರೆಹಮಾನ್‌ ಬೇಸರಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ

ಶನಿವಾರ ಸಂಜೆ 5 ಗಂಟೆಗೆ ಆರಂಭವಾದ ತೀವ್ರ ಘರ್ಷಣೆಗಳ ನಂತರ ಭಾರತ ಮತ್ತು…

1 hour ago

ಕೃಷಿಕರ ಸಂಸ್ಥೆ ಕ್ಯಾಂಪ್ಕೊ ವತಿಯಿಂದ ರಾಷ್ಟ್ರೀಯ ರಕ್ಷಣಾ ನಿಧಿಗೆ 5 ಕೋಟಿ ರೂಪಾಯಿ ದೇಣಿಗೆ

ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ನರೇಂದ್ರಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ…

2 hours ago

ಹವಾಮಾನ ವರದಿ | 09-05-2025 | ಮೇ14 ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ

ಒಂದೆರಡು ಕಡೆ ಸಂಜೆ, ರಾತ್ರಿ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ. ಮೇ14ರಿಂದ…

9 hours ago

ಜೂನ್‌ನಿಂದ ಈ 6 ರಾಶಿಯವರ ಅದೃಷ್ಟ ಖುಲಾಯಿಸಲಿದೆ… ಕೋಟ್ಯಾಧಿಪತಿಗಳಾಗುವ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

13 hours ago

ಹೊಸರುಚಿ | ಹಲಸಿನ ಬೀಜದ ಚಟ್ನಿ ಪುಡಿ

ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ…

13 hours ago

ಆಪರೇಷನ್ ಸಿಂದೂರ್ – ಪಾಕಿಸ್ತಾನದ ದಾಳಿಗೆ ಭಾರತದ ಪ್ರತ್ಯುತ್ತರ

ನಿನ್ನೆ ಮಧ್ಯರಾತ್ರಿ ಪಾಕಿಸ್ತಾನ ಜಮ್ಮು ಮತ್ತು ಕಾಶ್ಮೀರದ ಹಲವು ಭಾಗಗಳಲ್ಲಿ ನಾಗರಿಕರನ್ನು ಮತ್ತು…

1 day ago