ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್ ಮಾಡುತ್ತಲೇ ಇರುತ್ತದೆ. ಅದೇ ವೇಳೆಗೆ ಪಾಕಿಸ್ತಾನ ಕೆಲ ನಾಯಕರು ಭಾರತದ ಬೆಳವಣಿಗೆ ಬಗ್ಗೆ, ಆಡಳಿತದ ಬಗ್ಗೆ ಹೊಗಳಿದ್ದು ಇದೆ. ಇದೀಗ ಸೂಪರ್ ಪವರ್(Super Power) ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ(Bankruptcy) ತಪ್ಪಿಸಿಕೊಳ್ಳಲು ಭಿಕ್ಷೆ(Begging) ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ (Maulana Fazlur Rehman)ಹೇಳಿದ್ದಾರೆ.
ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಜ್ಯವಾಗಿದೆ. 1973ರಿಂದ ಸಿಐಐನ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ದಿವಾಳಿತನ ತಪ್ಪಿಸಲು ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ಭಿಕ್ಷೆ ಬೇಡುತ್ತಿದೆ ಎಂದು ರೆಹಮಾನ್ ಬೇಸರಿಸಿದ್ದಾರೆ.
– ಅಂತರ್ಜಾಲ ಮಾಹಿತಿ
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…