ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್ ಮಾಡುತ್ತಲೇ ಇರುತ್ತದೆ. ಅದೇ ವೇಳೆಗೆ ಪಾಕಿಸ್ತಾನ ಕೆಲ ನಾಯಕರು ಭಾರತದ ಬೆಳವಣಿಗೆ ಬಗ್ಗೆ, ಆಡಳಿತದ ಬಗ್ಗೆ ಹೊಗಳಿದ್ದು ಇದೆ. ಇದೀಗ ಸೂಪರ್ ಪವರ್(Super Power) ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ(Bankruptcy) ತಪ್ಪಿಸಿಕೊಳ್ಳಲು ಭಿಕ್ಷೆ(Begging) ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ (Maulana Fazlur Rehman)ಹೇಳಿದ್ದಾರೆ.
ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಜ್ಯವಾಗಿದೆ. 1973ರಿಂದ ಸಿಐಐನ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ದಿವಾಳಿತನ ತಪ್ಪಿಸಲು ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ಭಿಕ್ಷೆ ಬೇಡುತ್ತಿದೆ ಎಂದು ರೆಹಮಾನ್ ಬೇಸರಿಸಿದ್ದಾರೆ.
– ಅಂತರ್ಜಾಲ ಮಾಹಿತಿ
ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…
ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…
ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…
ಭಾರತದ ಕೃಷಿ ರಫ್ತು ಉತ್ಪನ್ನಗಳ ಸಂಖ್ಯೆ 280ರಿಂದ ಸುಮಾರು 500ಕ್ಕೆ ಏರಿಕೆಯಾಗಿದೆ. ₹4.61…