ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್ ಮಾಡುತ್ತಲೇ ಇರುತ್ತದೆ. ಅದೇ ವೇಳೆಗೆ ಪಾಕಿಸ್ತಾನ ಕೆಲ ನಾಯಕರು ಭಾರತದ ಬೆಳವಣಿಗೆ ಬಗ್ಗೆ, ಆಡಳಿತದ ಬಗ್ಗೆ ಹೊಗಳಿದ್ದು ಇದೆ. ಇದೀಗ ಸೂಪರ್ ಪವರ್(Super Power) ಆಗಲು ಭಾರತ ಕನಸು ಕಾಣುತ್ತಿರುವ ಹೊತ್ತಲ್ಲಿ ಪಾಕಿಸ್ತಾನವು ದಿವಾಳಿತನದಿಂದ(Bankruptcy) ತಪ್ಪಿಸಿಕೊಳ್ಳಲು ಭಿಕ್ಷೆ(Begging) ಬೇಡುತ್ತಿದೆ ಎಂದು ಪಾಕಿಸ್ತಾನದ ಪ್ರಮುಖ ಬಲಪಂಥೀಯ ಇಸ್ಲಾಮಿಕ್ ನಾಯಕ ಮೌಲಾನಾ ಫಜ್ಲುರ್ ರೆಹಮಾನ್ (Maulana Fazlur Rehman)ಹೇಳಿದ್ದಾರೆ.
ನಿರ್ಧಾರಗಳನ್ನು ಬೇರೆಯವರು ಮಾಡುತ್ತಾರೆ. ಆದರೆ ಸಮಸ್ಯೆಗಳಿಗೆ ರಾಜಕಾರಣಿಗಳೇ ಕಾರಣ. ನಾವು ಇಸ್ಲಾಂ ಹೆಸರಿನಲ್ಲಿ ದೇಶವನ್ನು ಪಡೆದುಕೊಂಡಿದ್ದೇವೆ. ಆದರೆ ಇಂದು ಜಾತ್ಯತೀತ ರಾಜ್ಯವಾಗಿದೆ. 1973ರಿಂದ ಸಿಐಐನ ಒಂದೇ ಒಂದು ಶಿಫಾರಸನ್ನೂ ಜಾರಿಗೆ ತಂದಿಲ್ಲ. ನಾವು ಇಸ್ಲಾಮಿಕ್ ದೇಶವಾಗುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ. ದಿವಾಳಿತನ ತಪ್ಪಿಸಲು ಪಾಕಿಸ್ತಾನವು ಅಂತಾರಾಷ್ಟ್ರೀಯ ಹಣಕಾಸು ನಿಧಿ ಬಳಿ ಭಿಕ್ಷೆ ಬೇಡುತ್ತಿದೆ ಎಂದು ರೆಹಮಾನ್ ಬೇಸರಿಸಿದ್ದಾರೆ.
– ಅಂತರ್ಜಾಲ ಮಾಹಿತಿ
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…