ಭಾರತದಾದ್ಯಂತ ಪ್ರತಿಭಟನೆ, ಹಿಂಸಾಚಾರ | ಪಾಕಿಸ್ತಾನದ ಕುತಂತ್ರ ಬುದ್ದಿ ಬಹಿರಂಗ…! |

June 12, 2022
10:45 PM

ಪ್ರವಾದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ ಶರ್ಮ ಬಂಧನಕ್ಕೆ ಒತ್ತಾಯಿಸಿ ಭಾರತದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ.ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಪಾಕಿಸ್ತಾನ ತನ್ನ ಕುತಂತ್ರ ಬುದ್ದಿಯನ್ನು ಮತ್ತೆ ತೋರಿಸಿದೆ. ಭಾರತದ ವಿರುದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಭಾವನೆ ಬಿತ್ತಲು ಟ್ವಿಟ್ಟರ್‌ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯತ್ನಿಸುತ್ತಿರುವುದು , ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು  ಬೆಳಕಿಗೆ ಬಂದಿದೆ.

Advertisement

ಭಾರತದಲ್ಲಿ ನಡೆದ ಪ್ರತಿಭಟನೆ ಹಾಗೂ ಹಿಂಸಾಚಾರದ ಬಗ್ಗೆ ಟ್ವಿಟ್ಟರ್‌ನಲ್ಲಿ ಸುಮಾರು 60,000 ಟ್ವೀಟ್‌ಗಳು ಬಿತ್ತರವಾಗಿತ್ತು. ಅದರಲ್ಲಿ ಬಹುತೇಕ ಟ್ವೀಟ್‌ಗಳು ನಕಲಿ ಖಾತೆಗಳ ಮೂಲಕ ಪಾಕಿಸ್ತಾನ ಮೂಲದಿಂದ ಪೋಸ್ಟ್‌ ಮಾಡಲಾಗಿದೆ ಎಂಬುದು Digital Forensics Research and analytics centre (DFRAC) ನಡೆಸಿದ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror