ಪ್ರವಾದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ ಶರ್ಮ ಬಂಧನಕ್ಕೆ ಒತ್ತಾಯಿಸಿ ಭಾರತದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ.ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಪಾಕಿಸ್ತಾನ ತನ್ನ ಕುತಂತ್ರ ಬುದ್ದಿಯನ್ನು ಮತ್ತೆ ತೋರಿಸಿದೆ. ಭಾರತದ ವಿರುದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಭಾವನೆ ಬಿತ್ತಲು ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯತ್ನಿಸುತ್ತಿರುವುದು , ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ಬೆಳಕಿಗೆ ಬಂದಿದೆ.
ಭಾರತದಲ್ಲಿ ನಡೆದ ಪ್ರತಿಭಟನೆ ಹಾಗೂ ಹಿಂಸಾಚಾರದ ಬಗ್ಗೆ ಟ್ವಿಟ್ಟರ್ನಲ್ಲಿ ಸುಮಾರು 60,000 ಟ್ವೀಟ್ಗಳು ಬಿತ್ತರವಾಗಿತ್ತು. ಅದರಲ್ಲಿ ಬಹುತೇಕ ಟ್ವೀಟ್ಗಳು ನಕಲಿ ಖಾತೆಗಳ ಮೂಲಕ ಪಾಕಿಸ್ತಾನ ಮೂಲದಿಂದ ಪೋಸ್ಟ್ ಮಾಡಲಾಗಿದೆ ಎಂಬುದು Digital Forensics Research and analytics centre (DFRAC) ನಡೆಸಿದ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.