ಪ್ರವಾದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ ಶರ್ಮ ಬಂಧನಕ್ಕೆ ಒತ್ತಾಯಿಸಿ ಭಾರತದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ.ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಪಾಕಿಸ್ತಾನ ತನ್ನ ಕುತಂತ್ರ ಬುದ್ದಿಯನ್ನು ಮತ್ತೆ ತೋರಿಸಿದೆ. ಭಾರತದ ವಿರುದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಭಾವನೆ ಬಿತ್ತಲು ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯತ್ನಿಸುತ್ತಿರುವುದು , ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ಬೆಳಕಿಗೆ ಬಂದಿದೆ.
ಭಾರತದಲ್ಲಿ ನಡೆದ ಪ್ರತಿಭಟನೆ ಹಾಗೂ ಹಿಂಸಾಚಾರದ ಬಗ್ಗೆ ಟ್ವಿಟ್ಟರ್ನಲ್ಲಿ ಸುಮಾರು 60,000 ಟ್ವೀಟ್ಗಳು ಬಿತ್ತರವಾಗಿತ್ತು. ಅದರಲ್ಲಿ ಬಹುತೇಕ ಟ್ವೀಟ್ಗಳು ನಕಲಿ ಖಾತೆಗಳ ಮೂಲಕ ಪಾಕಿಸ್ತಾನ ಮೂಲದಿಂದ ಪೋಸ್ಟ್ ಮಾಡಲಾಗಿದೆ ಎಂಬುದು Digital Forensics Research and analytics centre (DFRAC) ನಡೆಸಿದ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…