ಪ್ರವಾದಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿ ಮಾಜಿ ರಾಷ್ಟ್ರೀಯ ವಕ್ತಾರೆ ನೂಪುರ ಶರ್ಮ ಬಂಧನಕ್ಕೆ ಒತ್ತಾಯಿಸಿ ಭಾರತದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ.ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು ಇಬ್ಬರು ಬಲಿಯಾಗಿದ್ದಾರೆ. ಈ ನಡುವೆ ಪಾಕಿಸ್ತಾನ ತನ್ನ ಕುತಂತ್ರ ಬುದ್ದಿಯನ್ನು ಮತ್ತೆ ತೋರಿಸಿದೆ. ಭಾರತದ ವಿರುದ್ಧ ಅಂತರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟ ಭಾವನೆ ಬಿತ್ತಲು ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಯತ್ನಿಸುತ್ತಿರುವುದು , ಸುಳ್ಳು ಸುದ್ದಿಗಳನ್ನು ಹರಡುತ್ತಿರುವುದು ಬೆಳಕಿಗೆ ಬಂದಿದೆ.
ಭಾರತದಲ್ಲಿ ನಡೆದ ಪ್ರತಿಭಟನೆ ಹಾಗೂ ಹಿಂಸಾಚಾರದ ಬಗ್ಗೆ ಟ್ವಿಟ್ಟರ್ನಲ್ಲಿ ಸುಮಾರು 60,000 ಟ್ವೀಟ್ಗಳು ಬಿತ್ತರವಾಗಿತ್ತು. ಅದರಲ್ಲಿ ಬಹುತೇಕ ಟ್ವೀಟ್ಗಳು ನಕಲಿ ಖಾತೆಗಳ ಮೂಲಕ ಪಾಕಿಸ್ತಾನ ಮೂಲದಿಂದ ಪೋಸ್ಟ್ ಮಾಡಲಾಗಿದೆ ಎಂಬುದು Digital Forensics Research and analytics centre (DFRAC) ನಡೆಸಿದ ವಿಶ್ಲೇಷಣೆಯಲ್ಲಿ ಬಹಿರಂಗವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…