Advertisement
ಸುದ್ದಿಗಳು

ರಷ್ಯಾ-ಉಕ್ರೇನ್‌ ಯುದ್ಧ | ಟರ್ಕಿ ಮತ್ತು ಪಾಕಿಸ್ತಾನಿ ವಿದ್ಯಾರ್ಥಿಗಳಿಗೂ ನೆರವಾದ ಭಾರತದ ತ್ರಿವರ್ಣ ಧ್ವಜ |

Share

ಉಕ್ರೇನ್‌ ರಷ್ಯಾ ಯುದ್ಧದ ಸಂದರ್ಭ ರಕ್ಷಣೆಗಾಗಿ ಪರದಾಟ ಮಾಡುತ್ತಿದ್ದ ಭಾರತೀಯ ವಿದ್ಯಾರ್ಥಿಗಳಿಗೆ ದೇಶದ ತ್ರಿವರ್ಣ ಧ್ವಜವು ನೆರವಿಗೆ ಬಂದಿತ್ತು. ಭಾರತದ ವಿದ್ಯಾರ್ಥಿಗಳಿಗೆ ಮಾತ್ರವಲ್ಲ ಪಾಕಿಸ್ತಾನ ಮತ್ತು ಟರ್ಕಿಯಿಂದ ಬಂದವರಿಗೆ ಕೂಡಾ  ಸಹಾಯ ಮಾಡಿತು.

Advertisement
Advertisement
Advertisement
Advertisement
Advertisement

ಉಕ್ರೇನ್‌ನಿಂದ ರೊಮೇನಿಯಾದ ಬುಕಾರೆಸ್ಟ್ ನಗರಕ್ಕೆ ಆಗಮಿಸಿದ ಭಾರತೀಯ ವಿದ್ಯಾರ್ಥಿಗಳು, ಯುದ್ಧ ಪೀಡಿತ ಪ್ರದೇಶದ ವಿವಿಧ ಚೆಕ್‌ಪೋಸ್ಟ್‌ಗಳನ್ನು ಸುರಕ್ಷಿತವಾಗಿ ದಾಟಲು ಭಾರತದ ರಾಷ್ಟ್ರೀಯ ತ್ರಿವರ್ಣ ಧ್ವಜವು ತಮಗೆ ಮತ್ತು ಕೆಲವು ಪಾಕಿಸ್ತಾನಿ ಟರ್ಕಿಶ್ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ಉಕ್ರೇನ್‌ನ ನೆರೆಯ ದೇಶಗಳಿಂದ ‘ಆಪರೇಷನ್ ಗಂಗಾ’ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ಸ್ಥಳಾಂತರಿಸುವ ವಿಮಾನಗಳನ್ನು ಹಿಡಿಯಲು ಭಾರತೀಯ ವಿದ್ಯಾರ್ಥಿಗಳು ರೊಮೇನಿಯನ್ ನಗರಕ್ಕೆ ಆಗಮಿಸಿದ್ದಾರೆ. ಏರ್ ಇಂಡಿಯಾ, ಸ್ಪೈಸ್ ಜೆಟ್ ಮತ್ತು ಇಂಡಿಗೋ ವಿಶೇಷ ಸ್ಥಳಾಂತರಿಸುವ ವಿಮಾನಗಳನ್ನು ಹಾರಿಸುತ್ತಿವೆ. ಸುಮಾರು 18 ಸಾವಿರಕ್ಕೂ ಅಧಿಕ ಭಾರತೀಯರನ್ನು ಭಾರತ ಸರ್ಕಾರವು ರಕ್ಷಣೆ ಮಾಡಿದೆ. ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ.

Advertisement

ಭಾರತೀಯ ವಿದ್ಯಾರ್ಥಿಗಳ ಜೊತೆಗೆ ಪಾಕಿಸ್ತಾನ, ಟರ್ಕಿಶ್‌ ವಿದ್ಯಾರ್ಥಿಗಳೂ ಭಾರತೀಯ ಧ್ವಜವನ್ನು ಹಿಡಿದುಕೊಂಡು ಯುದ್ಧ ಭೂಮಿಯ ಚೆಕ್‌ ಪೋಸ್ಟ್‌ ದಾಟಿ ಬಂದಿದ್ದರು. ವಿದ್ಯಾರ್ಥಿಗಳು ಭಾರತೀಯ ಧ್ವಜಗಳನ್ನು  ಮಾರುಕಟ್ಟೆಯಿಂದ ಸ್ಪ್ರೇ ಪೇಂಟ್‌ಗಳನ್ನು ಖರೀದಿಸಿ ರಚಿಸಿದ್ದರು. ಗಡಿಭಾಗಕ್ಕೆ ಬಂದ ಬಳಿಕವೂ ಆ ದೇಶದ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿದ್ದರೆ ಭಾರತೀಯ ವಿದ್ಯಾರ್ಥಿಗಳು ತಮಗಾಗಿ ಕಾಯುತ್ತಿದ್ದ ವಿಮಾನದಕ್ಕಿ ಭಾರತಕ್ಕೆ ಬಂದಿಳಿದರು. ( Republic World Vedio ಇಲ್ಲಿದೆ )

Advertisement

(ವಿಡಿಯೋ ಕೃಪೆ : ರಿಪಬ್ಲಿಕ್‌ ಟಿವಿ)

“ನಾನು ಮಾರುಕಟ್ಟೆಗೆ ಹೋಗಿ,  ಕಲರ್ ಸ್ಪ್ರೇಗಳು ಮತ್ತು ಪರದೆಯನ್ನು ಖರೀದಿಸಿದೆ. ನಂತರ ನಾನು ಪರದೆಯನ್ನು ಕತ್ತರಿಸಿ ಭಾರತೀಯ ತ್ರಿವರ್ಣ ಧ್ವಜವನ್ನು ತಯಾರಿಸಲು ಅದನ್ನು ಸಿಂಪಡಿಸಿದೆ” ಎಂದು ವಿದ್ಯಾರ್ಥಿಯೊಬ್ಬರು ಸುದ್ದಿ ಸಂಸ್ಥೆಗೆ ಹೇಳಿದ್ದರು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

9 mins ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago

ಕುಂಭಮೇಳ | ಆ ಪ್ರಯಾಣದಲ್ಲಿ ಕಂಡದ್ದು ಏನೇನು..? ಅದೊಂದು ಸಿಹಿ ನಮಗೂ ಹೊಸದು…!

ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್‌ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…

1 day ago