ಪ್ರಮುಖ

ಪಾಕಿಸ್ತಾನದ ಆರ್ಥಿಕ ಸಮಸ್ಯೆ ಹಲವು ದೇಶಗಳಿಗೆ ಹೊಡೆತ…! | ಹೊರ ದೇಶಗಳಿಂದ ಆಮದಾಗುತ್ತಿದ್ದ ಗೋಧಿಯ ಮೇಲೆ ನಿಷೇಧ ಹೇರಿದ ಪಾಕ್‌ |

Share

ಭಾರತದ ನೆರೆಯ ದೇಶ ಪಾಕಿಸ್ತಾನದ (Pakistan) ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಅಲ್ಲಿನ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತ ತಲುಪುತ್ತಿದ್ದು, ದಾಖಲೆಯ ಮಟ್ಟದಲ್ಲಿ ಹಣದುಬ್ಬರವನ್ನು (Inflation) ಕಂಡಿದೆ. ಪಾಕ್‌ನ ಈ ಸ್ಥಿತಿಯಿಂದ ಅಲ್ಲಿ ನೆಲೆಸಲಾಗದೆ  ಅನೇಕ ಜನ ದೇಶವನ್ನೇ ಬಿಟ್ಟು ಹೋಗಿರುವ ಬಗ್ಗೆ ವರದಿಗಳಾಗಿವೆ. ಜೂನ್‌ನಲ್ಲಿ ಬಂದ ವರದಿಗಳ ಪ್ರಕಾರ ಈ ವರ್ಷದ ಮೊದಲ ಆರು ತಿಂಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಪಾಕಿಸ್ತಾನಿಗಳು ದೇಶವನ್ನು ತೊರೆದು ಹೋಗಿದ್ದಾರೆ. ಇಷ್ಟೆಲ್ಲಾ ಆರ್ಥಿಕವಾಗಿ ಹದಗೆಟ್ಟಿರುವ ಪಾಕ್‌ನ ಸ್ಥಿತಿ ಕೆಲ ನೆರೆಯ ರಾಷ್ಟ್ರಗಳ ಮೇಲೂ ಪರಿಣಾಮ ಬೀರಿದೆ. ಅದರಲ್ಲಿ ನಮ್ಮ ಭಾರತ ಕೂಡ ಒಂದು. ಪಾಕಿಸ್ತಾನದ ಆರ್ಥಿಕ ದುಸ್ಥಿತಿಯು ಭಾರತದಿಂದ ಪಾಕಿಸ್ತಾನಕ್ಕೆ (India-Pakistan) ರಫ್ತಾಗುವ ಇಲ್ಲಾ ಆಮದಾಗುವ ಸರಕುಗಳಿಗೆ ಸಂಬಂಧಿಸಿದಂತೆ ಭಾರತೀಯ ವ್ಯವಹಾರದ ಮೇಲೆ ಪರಿಣಾಮ ಪರಿಣಾಮ ಬೀರಿದೆ.

Advertisement

ಎಲ್ಲಾ ಬಿಕ್ಕಟ್ಟಿನ ಮಧ್ಯೆ ಪಾಕಿಸ್ತಾನದ ಜನರ ಪ್ರಮುಖ ಆಹಾರದ ಪ್ರಮುಖ ಅಂಶಗಳಲ್ಲಿ ಒಂದಾದ ಗೋಧಿ ಹಿಟ್ಟಿನ ಬೆಲೆಗಳು ಗಗನಕ್ಕೇರಿವೆ. ಕರಾಚಿಯಲ್ಲಿ ಗೋಧಿ ಹಿಟ್ಟು 140/ಕೆಜಿ-160/ಕೆಜಿಗೆ ಮಾರಾಟವಾಗುತ್ತಿದೆ. ಗೋಧಿ ಹಿಟ್ಟಿನ ಮೇಲಿನ ಬೆಲೆಯನ್ನು ಹಿಡಿತಕ್ಕೆ ತರಲು ಈಗ ಪಾಕ್‌ ಮುಂದಾಗಿದೆ. ಪ್ರಸ್ತುತ ಆರ್ಥಿಕ ಸವಾಲುಗಳು ಮತ್ತು ಹೆಚ್ಚುತ್ತಿರುವ ಹಿಟ್ಟಿನ ಬೆಲೆಯನ್ನು ಸ್ಥಿರಗೊಳಿಸುವ ತುರ್ತು ಅಗತ್ಯವನ್ನು ಹೊಂದಿರುವ ಪಾಕಿಸ್ತಾನವು ಭಾರತ ಮತ್ತು ಇಸ್ರೇಲ್ ಸೇರಿದಂತೆ ಕೆಲವು ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಗೋಧಿಯ ಮೇಲೆ ನಿಷೇಧವನ್ನು ಅಧಿಕೃತವಾಗಿ ಘೋಷಿಸಿದೆ. ಭಾರತ, ಇರಾನ್‌ ಮಾತ್ರವಲ್ಲದೇ ಕ್ಯೂಬಾ, ಇರಾನ್, ಉತ್ತರ ಕೊರಿಯಾ ಮತ್ತು ಸಿರಿಯಾ, ಕ್ರಿಮಿಯಾ ಸೇರಿದಂತೆ ಪ್ರಸ್ತುತ ರಷ್ಯಾದಿಂದ ನಿಯಂತ್ರಿಸಲ್ಪಡುವ ಉಕ್ರೇನಿಯನ್‌ನಿಂದ ಆಮದು ಮಾಡಿಕೊಳ್ಳುತ್ತಿದ್ದ ಗೋಧಿಯ ಮೇಲೂ ನಿಷೇಧ ಹೇರಿದೆ.

Due to the current economic challenges and the urgent need to stabilize rising flour prices, Pakistan has officially announced a ban on wheat imports from certain countries including India and Israel. India has imposed a ban on wheat imported not only from Iran, but also from Cuba, Iran, North Korea and Syria, Crimea, which is currently controlled by Ukraine.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೆಂಗಳೂರು ಫ್ರೆಶ್ ಥಾನ್ ಓಟ | ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಕಾರ್ಯಕ್ರಮ |

ಕ್ಯಾನ್ಸರ್ ಮುಕ್ತ ಜಗತ್ತನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಗಳೂರಿನಲ್ಲಿ ಬೆಂಗಳೂರು ಫ್ರೆಶ್ ಥಾನ್ ಓಟ…

2 hours ago

ಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಹಾಗೂ ಮಳೆಗಾಲವನ್ನು ಎದುರಿಸಲು…

2 hours ago

ರಾಜ್ಯದಲ್ಲಿ ಹೊಸದಾಗಿ 2 ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ | ಸಚಿವ ರಾಮಲಿಂಗಾರೆಡ್ಡಿ

ರಾಜ್ಯದಲ್ಲಿ ಜನರ ಅನುಕೂಲಕ್ಕಾಗಿ ಎರಡು ಸಾವಿರ ಬಸ್ಸುಗಳನ್ನು ಖರೀದಿಸಲಾಗುತ್ತಿದೆ ಎಂದು ಸಾರಿಗೆ  ಸಚಿವ…

3 hours ago

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ |

ಮಾರ್ಚ್ 1 ರಿಂದ ಮಾರ್ಚ್ 20 ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ…

3 hours ago

ದೇಶದ ಮೊದಲ ವರ್ಟಿಕಲ್ ರೈಲ್ವೆ ಬ್ರಿಡ್ಜ್ ಲೋಕಾರ್ಪಣೆ | ಆಧುನಿಕ ತಂತ್ರಜ್ಞಾನಕ್ಕೆ ಸಾಕ್ಷಿಯಾಗಿರುವ ಪಂಬನ್‌ ಸೇತುವೆ |

ದಕ್ಷಿಣ ರೈಲ್ವೆಯು ರೈಲು ವಿಕಾಸ ನಿಗಮ ಸಹಯೋಗದೊಂದಿಗೆ 531 ಕೋಟಿ ರೂಪಾಯಿ ವೆಚ್ಚದಲ್ಲಿ…

3 hours ago

ಅಡುಗೆ ಗ್ಯಾಸ್ ಬೆಲೆ‌ ಸಿಲಿಂಡರ್‌ಗೆ 50 ರೂ. ಹೆಚ್ಚಳ

ಅಡುಗೆ ಅನಿಲ ಅಥವಾ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 50…

6 hours ago