Advertisement
ಪ್ರಮುಖ

ಪಾಕಿಸ್ತಾನದ ಆರ್ಥಿಕ ಸಮಸ್ಯೆ ಹಲವು ದೇಶಗಳಿಗೆ ಹೊಡೆತ…! | ಹೊರ ದೇಶಗಳಿಂದ ಆಮದಾಗುತ್ತಿದ್ದ ಗೋಧಿಯ ಮೇಲೆ ನಿಷೇಧ ಹೇರಿದ ಪಾಕ್‌ |

Share

ಭಾರತದ ನೆರೆಯ ದೇಶ ಪಾಕಿಸ್ತಾನದ (Pakistan) ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಅಲ್ಲಿನ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತ ತಲುಪುತ್ತಿದ್ದು, ದಾಖಲೆಯ ಮಟ್ಟದಲ್ಲಿ ಹಣದುಬ್ಬರವನ್ನು (Inflation) ಕಂಡಿದೆ. ಪಾಕ್‌ನ ಈ ಸ್ಥಿತಿಯಿಂದ ಅಲ್ಲಿ ನೆಲೆಸಲಾಗದೆ  ಅನೇಕ ಜನ ದೇಶವನ್ನೇ ಬಿಟ್ಟು ಹೋಗಿರುವ ಬಗ್ಗೆ ವರದಿಗಳಾಗಿವೆ. ಜೂನ್‌ನಲ್ಲಿ ಬಂದ ವರದಿಗಳ ಪ್ರಕಾರ ಈ ವರ್ಷದ ಮೊದಲ ಆರು ತಿಂಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಪಾಕಿಸ್ತಾನಿಗಳು ದೇಶವನ್ನು ತೊರೆದು ಹೋಗಿದ್ದಾರೆ. ಇಷ್ಟೆಲ್ಲಾ ಆರ್ಥಿಕವಾಗಿ ಹದಗೆಟ್ಟಿರುವ ಪಾಕ್‌ನ ಸ್ಥಿತಿ ಕೆಲ ನೆರೆಯ ರಾಷ್ಟ್ರಗಳ ಮೇಲೂ ಪರಿಣಾಮ ಬೀರಿದೆ. ಅದರಲ್ಲಿ ನಮ್ಮ ಭಾರತ ಕೂಡ ಒಂದು. ಪಾಕಿಸ್ತಾನದ ಆರ್ಥಿಕ ದುಸ್ಥಿತಿಯು ಭಾರತದಿಂದ ಪಾಕಿಸ್ತಾನಕ್ಕೆ (India-Pakistan) ರಫ್ತಾಗುವ ಇಲ್ಲಾ ಆಮದಾಗುವ ಸರಕುಗಳಿಗೆ ಸಂಬಂಧಿಸಿದಂತೆ ಭಾರತೀಯ ವ್ಯವಹಾರದ ಮೇಲೆ ಪರಿಣಾಮ ಪರಿಣಾಮ ಬೀರಿದೆ.

Advertisement
Advertisement

ಎಲ್ಲಾ ಬಿಕ್ಕಟ್ಟಿನ ಮಧ್ಯೆ ಪಾಕಿಸ್ತಾನದ ಜನರ ಪ್ರಮುಖ ಆಹಾರದ ಪ್ರಮುಖ ಅಂಶಗಳಲ್ಲಿ ಒಂದಾದ ಗೋಧಿ ಹಿಟ್ಟಿನ ಬೆಲೆಗಳು ಗಗನಕ್ಕೇರಿವೆ. ಕರಾಚಿಯಲ್ಲಿ ಗೋಧಿ ಹಿಟ್ಟು 140/ಕೆಜಿ-160/ಕೆಜಿಗೆ ಮಾರಾಟವಾಗುತ್ತಿದೆ. ಗೋಧಿ ಹಿಟ್ಟಿನ ಮೇಲಿನ ಬೆಲೆಯನ್ನು ಹಿಡಿತಕ್ಕೆ ತರಲು ಈಗ ಪಾಕ್‌ ಮುಂದಾಗಿದೆ. ಪ್ರಸ್ತುತ ಆರ್ಥಿಕ ಸವಾಲುಗಳು ಮತ್ತು ಹೆಚ್ಚುತ್ತಿರುವ ಹಿಟ್ಟಿನ ಬೆಲೆಯನ್ನು ಸ್ಥಿರಗೊಳಿಸುವ ತುರ್ತು ಅಗತ್ಯವನ್ನು ಹೊಂದಿರುವ ಪಾಕಿಸ್ತಾನವು ಭಾರತ ಮತ್ತು ಇಸ್ರೇಲ್ ಸೇರಿದಂತೆ ಕೆಲವು ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಗೋಧಿಯ ಮೇಲೆ ನಿಷೇಧವನ್ನು ಅಧಿಕೃತವಾಗಿ ಘೋಷಿಸಿದೆ. ಭಾರತ, ಇರಾನ್‌ ಮಾತ್ರವಲ್ಲದೇ ಕ್ಯೂಬಾ, ಇರಾನ್, ಉತ್ತರ ಕೊರಿಯಾ ಮತ್ತು ಸಿರಿಯಾ, ಕ್ರಿಮಿಯಾ ಸೇರಿದಂತೆ ಪ್ರಸ್ತುತ ರಷ್ಯಾದಿಂದ ನಿಯಂತ್ರಿಸಲ್ಪಡುವ ಉಕ್ರೇನಿಯನ್‌ನಿಂದ ಆಮದು ಮಾಡಿಕೊಳ್ಳುತ್ತಿದ್ದ ಗೋಧಿಯ ಮೇಲೂ ನಿಷೇಧ ಹೇರಿದೆ.

Due to the current economic challenges and the urgent need to stabilize rising flour prices, Pakistan has officially announced a ban on wheat imports from certain countries including India and Israel. India has imposed a ban on wheat imported not only from Iran, but also from Cuba, Iran, North Korea and Syria, Crimea, which is currently controlled by Ukraine.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

14 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

23 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

24 hours ago