ಪ್ರಮುಖ

ಪಾಕಿಸ್ತಾನದ ಆರ್ಥಿಕ ಸಮಸ್ಯೆ ಹಲವು ದೇಶಗಳಿಗೆ ಹೊಡೆತ…! | ಹೊರ ದೇಶಗಳಿಂದ ಆಮದಾಗುತ್ತಿದ್ದ ಗೋಧಿಯ ಮೇಲೆ ನಿಷೇಧ ಹೇರಿದ ಪಾಕ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ನೆರೆಯ ದೇಶ ಪಾಕಿಸ್ತಾನದ (Pakistan) ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಅಲ್ಲಿನ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತ ತಲುಪುತ್ತಿದ್ದು, ದಾಖಲೆಯ ಮಟ್ಟದಲ್ಲಿ ಹಣದುಬ್ಬರವನ್ನು (Inflation) ಕಂಡಿದೆ. ಪಾಕ್‌ನ ಈ ಸ್ಥಿತಿಯಿಂದ ಅಲ್ಲಿ ನೆಲೆಸಲಾಗದೆ  ಅನೇಕ ಜನ ದೇಶವನ್ನೇ ಬಿಟ್ಟು ಹೋಗಿರುವ ಬಗ್ಗೆ ವರದಿಗಳಾಗಿವೆ. ಜೂನ್‌ನಲ್ಲಿ ಬಂದ ವರದಿಗಳ ಪ್ರಕಾರ ಈ ವರ್ಷದ ಮೊದಲ ಆರು ತಿಂಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಪಾಕಿಸ್ತಾನಿಗಳು ದೇಶವನ್ನು ತೊರೆದು ಹೋಗಿದ್ದಾರೆ. ಇಷ್ಟೆಲ್ಲಾ ಆರ್ಥಿಕವಾಗಿ ಹದಗೆಟ್ಟಿರುವ ಪಾಕ್‌ನ ಸ್ಥಿತಿ ಕೆಲ ನೆರೆಯ ರಾಷ್ಟ್ರಗಳ ಮೇಲೂ ಪರಿಣಾಮ ಬೀರಿದೆ. ಅದರಲ್ಲಿ ನಮ್ಮ ಭಾರತ ಕೂಡ ಒಂದು. ಪಾಕಿಸ್ತಾನದ ಆರ್ಥಿಕ ದುಸ್ಥಿತಿಯು ಭಾರತದಿಂದ ಪಾಕಿಸ್ತಾನಕ್ಕೆ (India-Pakistan) ರಫ್ತಾಗುವ ಇಲ್ಲಾ ಆಮದಾಗುವ ಸರಕುಗಳಿಗೆ ಸಂಬಂಧಿಸಿದಂತೆ ಭಾರತೀಯ ವ್ಯವಹಾರದ ಮೇಲೆ ಪರಿಣಾಮ ಪರಿಣಾಮ ಬೀರಿದೆ.

Advertisement
Advertisement

ಎಲ್ಲಾ ಬಿಕ್ಕಟ್ಟಿನ ಮಧ್ಯೆ ಪಾಕಿಸ್ತಾನದ ಜನರ ಪ್ರಮುಖ ಆಹಾರದ ಪ್ರಮುಖ ಅಂಶಗಳಲ್ಲಿ ಒಂದಾದ ಗೋಧಿ ಹಿಟ್ಟಿನ ಬೆಲೆಗಳು ಗಗನಕ್ಕೇರಿವೆ. ಕರಾಚಿಯಲ್ಲಿ ಗೋಧಿ ಹಿಟ್ಟು 140/ಕೆಜಿ-160/ಕೆಜಿಗೆ ಮಾರಾಟವಾಗುತ್ತಿದೆ. ಗೋಧಿ ಹಿಟ್ಟಿನ ಮೇಲಿನ ಬೆಲೆಯನ್ನು ಹಿಡಿತಕ್ಕೆ ತರಲು ಈಗ ಪಾಕ್‌ ಮುಂದಾಗಿದೆ. ಪ್ರಸ್ತುತ ಆರ್ಥಿಕ ಸವಾಲುಗಳು ಮತ್ತು ಹೆಚ್ಚುತ್ತಿರುವ ಹಿಟ್ಟಿನ ಬೆಲೆಯನ್ನು ಸ್ಥಿರಗೊಳಿಸುವ ತುರ್ತು ಅಗತ್ಯವನ್ನು ಹೊಂದಿರುವ ಪಾಕಿಸ್ತಾನವು ಭಾರತ ಮತ್ತು ಇಸ್ರೇಲ್ ಸೇರಿದಂತೆ ಕೆಲವು ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಗೋಧಿಯ ಮೇಲೆ ನಿಷೇಧವನ್ನು ಅಧಿಕೃತವಾಗಿ ಘೋಷಿಸಿದೆ. ಭಾರತ, ಇರಾನ್‌ ಮಾತ್ರವಲ್ಲದೇ ಕ್ಯೂಬಾ, ಇರಾನ್, ಉತ್ತರ ಕೊರಿಯಾ ಮತ್ತು ಸಿರಿಯಾ, ಕ್ರಿಮಿಯಾ ಸೇರಿದಂತೆ ಪ್ರಸ್ತುತ ರಷ್ಯಾದಿಂದ ನಿಯಂತ್ರಿಸಲ್ಪಡುವ ಉಕ್ರೇನಿಯನ್‌ನಿಂದ ಆಮದು ಮಾಡಿಕೊಳ್ಳುತ್ತಿದ್ದ ಗೋಧಿಯ ಮೇಲೂ ನಿಷೇಧ ಹೇರಿದೆ.

Due to the current economic challenges and the urgent need to stabilize rising flour prices, Pakistan has officially announced a ban on wheat imports from certain countries including India and Israel. India has imposed a ban on wheat imported not only from Iran, but also from Cuba, Iran, North Korea and Syria, Crimea, which is currently controlled by Ukraine.

Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೋಲಾರದ 54 ಸಾವಿರ ಹೆಕ್ಟೇರ್‌ನಲ್ಲಿ ಮಾವು ಬೆಳೆ | ಈ ಬಾರಿ ಮಾವು ಬೆಳೆ ಧಾರಣೆ ತೀವ್ರ ಕುಸಿತ

ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…

3 hours ago

ಅಡಿಕೆ ಹಾನಿಕಾರವಲ್ಲ- ಅಡಿಕೆ ಬೆಳೆಗಾರರ ಸವಾಲುಗಳನ್ನು ಎದುರಿಸಲು ಸಂಘಟಿತರಾಗಬೇಕಿದೆ

ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…

4 hours ago

ಹವಾಮಾನ ವರದಿ | 29-06-2025 | ರೈತರಿಗೆ ಈ ವಾರ ಬೆಳೆ ರಕ್ಷಣೆಯ ಸಮಯ – ಮಳೆ ಕಡಿಮೆ ಇರಬಹುದು |

ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…

4 hours ago

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

8 hours ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

8 hours ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago