ಪ್ರಮುಖ

ಪಾಕಿಸ್ತಾನದ ಆರ್ಥಿಕ ಸಮಸ್ಯೆ ಹಲವು ದೇಶಗಳಿಗೆ ಹೊಡೆತ…! | ಹೊರ ದೇಶಗಳಿಂದ ಆಮದಾಗುತ್ತಿದ್ದ ಗೋಧಿಯ ಮೇಲೆ ನಿಷೇಧ ಹೇರಿದ ಪಾಕ್‌ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಭಾರತದ ನೆರೆಯ ದೇಶ ಪಾಕಿಸ್ತಾನದ (Pakistan) ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಅಲ್ಲಿನ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತ ತಲುಪುತ್ತಿದ್ದು, ದಾಖಲೆಯ ಮಟ್ಟದಲ್ಲಿ ಹಣದುಬ್ಬರವನ್ನು (Inflation) ಕಂಡಿದೆ. ಪಾಕ್‌ನ ಈ ಸ್ಥಿತಿಯಿಂದ ಅಲ್ಲಿ ನೆಲೆಸಲಾಗದೆ  ಅನೇಕ ಜನ ದೇಶವನ್ನೇ ಬಿಟ್ಟು ಹೋಗಿರುವ ಬಗ್ಗೆ ವರದಿಗಳಾಗಿವೆ. ಜೂನ್‌ನಲ್ಲಿ ಬಂದ ವರದಿಗಳ ಪ್ರಕಾರ ಈ ವರ್ಷದ ಮೊದಲ ಆರು ತಿಂಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಪಾಕಿಸ್ತಾನಿಗಳು ದೇಶವನ್ನು ತೊರೆದು ಹೋಗಿದ್ದಾರೆ. ಇಷ್ಟೆಲ್ಲಾ ಆರ್ಥಿಕವಾಗಿ ಹದಗೆಟ್ಟಿರುವ ಪಾಕ್‌ನ ಸ್ಥಿತಿ ಕೆಲ ನೆರೆಯ ರಾಷ್ಟ್ರಗಳ ಮೇಲೂ ಪರಿಣಾಮ ಬೀರಿದೆ. ಅದರಲ್ಲಿ ನಮ್ಮ ಭಾರತ ಕೂಡ ಒಂದು. ಪಾಕಿಸ್ತಾನದ ಆರ್ಥಿಕ ದುಸ್ಥಿತಿಯು ಭಾರತದಿಂದ ಪಾಕಿಸ್ತಾನಕ್ಕೆ (India-Pakistan) ರಫ್ತಾಗುವ ಇಲ್ಲಾ ಆಮದಾಗುವ ಸರಕುಗಳಿಗೆ ಸಂಬಂಧಿಸಿದಂತೆ ಭಾರತೀಯ ವ್ಯವಹಾರದ ಮೇಲೆ ಪರಿಣಾಮ ಪರಿಣಾಮ ಬೀರಿದೆ.

Advertisement
Advertisement

ಎಲ್ಲಾ ಬಿಕ್ಕಟ್ಟಿನ ಮಧ್ಯೆ ಪಾಕಿಸ್ತಾನದ ಜನರ ಪ್ರಮುಖ ಆಹಾರದ ಪ್ರಮುಖ ಅಂಶಗಳಲ್ಲಿ ಒಂದಾದ ಗೋಧಿ ಹಿಟ್ಟಿನ ಬೆಲೆಗಳು ಗಗನಕ್ಕೇರಿವೆ. ಕರಾಚಿಯಲ್ಲಿ ಗೋಧಿ ಹಿಟ್ಟು 140/ಕೆಜಿ-160/ಕೆಜಿಗೆ ಮಾರಾಟವಾಗುತ್ತಿದೆ. ಗೋಧಿ ಹಿಟ್ಟಿನ ಮೇಲಿನ ಬೆಲೆಯನ್ನು ಹಿಡಿತಕ್ಕೆ ತರಲು ಈಗ ಪಾಕ್‌ ಮುಂದಾಗಿದೆ. ಪ್ರಸ್ತುತ ಆರ್ಥಿಕ ಸವಾಲುಗಳು ಮತ್ತು ಹೆಚ್ಚುತ್ತಿರುವ ಹಿಟ್ಟಿನ ಬೆಲೆಯನ್ನು ಸ್ಥಿರಗೊಳಿಸುವ ತುರ್ತು ಅಗತ್ಯವನ್ನು ಹೊಂದಿರುವ ಪಾಕಿಸ್ತಾನವು ಭಾರತ ಮತ್ತು ಇಸ್ರೇಲ್ ಸೇರಿದಂತೆ ಕೆಲವು ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಗೋಧಿಯ ಮೇಲೆ ನಿಷೇಧವನ್ನು ಅಧಿಕೃತವಾಗಿ ಘೋಷಿಸಿದೆ. ಭಾರತ, ಇರಾನ್‌ ಮಾತ್ರವಲ್ಲದೇ ಕ್ಯೂಬಾ, ಇರಾನ್, ಉತ್ತರ ಕೊರಿಯಾ ಮತ್ತು ಸಿರಿಯಾ, ಕ್ರಿಮಿಯಾ ಸೇರಿದಂತೆ ಪ್ರಸ್ತುತ ರಷ್ಯಾದಿಂದ ನಿಯಂತ್ರಿಸಲ್ಪಡುವ ಉಕ್ರೇನಿಯನ್‌ನಿಂದ ಆಮದು ಮಾಡಿಕೊಳ್ಳುತ್ತಿದ್ದ ಗೋಧಿಯ ಮೇಲೂ ನಿಷೇಧ ಹೇರಿದೆ.

Due to the current economic challenges and the urgent need to stabilize rising flour prices, Pakistan has officially announced a ban on wheat imports from certain countries including India and Israel. India has imposed a ban on wheat imported not only from Iran, but also from Cuba, Iran, North Korea and Syria, Crimea, which is currently controlled by Ukraine.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

4 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

9 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

17 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

17 hours ago