Advertisement
ಪ್ರಮುಖ

ಪಾಕಿಸ್ತಾನದ ಆರ್ಥಿಕ ಸಮಸ್ಯೆ ಹಲವು ದೇಶಗಳಿಗೆ ಹೊಡೆತ…! | ಹೊರ ದೇಶಗಳಿಂದ ಆಮದಾಗುತ್ತಿದ್ದ ಗೋಧಿಯ ಮೇಲೆ ನಿಷೇಧ ಹೇರಿದ ಪಾಕ್‌ |

Share

ಭಾರತದ ನೆರೆಯ ದೇಶ ಪಾಕಿಸ್ತಾನದ (Pakistan) ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಅಲ್ಲಿನ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತ ತಲುಪುತ್ತಿದ್ದು, ದಾಖಲೆಯ ಮಟ್ಟದಲ್ಲಿ ಹಣದುಬ್ಬರವನ್ನು (Inflation) ಕಂಡಿದೆ. ಪಾಕ್‌ನ ಈ ಸ್ಥಿತಿಯಿಂದ ಅಲ್ಲಿ ನೆಲೆಸಲಾಗದೆ  ಅನೇಕ ಜನ ದೇಶವನ್ನೇ ಬಿಟ್ಟು ಹೋಗಿರುವ ಬಗ್ಗೆ ವರದಿಗಳಾಗಿವೆ. ಜೂನ್‌ನಲ್ಲಿ ಬಂದ ವರದಿಗಳ ಪ್ರಕಾರ ಈ ವರ್ಷದ ಮೊದಲ ಆರು ತಿಂಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಪಾಕಿಸ್ತಾನಿಗಳು ದೇಶವನ್ನು ತೊರೆದು ಹೋಗಿದ್ದಾರೆ. ಇಷ್ಟೆಲ್ಲಾ ಆರ್ಥಿಕವಾಗಿ ಹದಗೆಟ್ಟಿರುವ ಪಾಕ್‌ನ ಸ್ಥಿತಿ ಕೆಲ ನೆರೆಯ ರಾಷ್ಟ್ರಗಳ ಮೇಲೂ ಪರಿಣಾಮ ಬೀರಿದೆ. ಅದರಲ್ಲಿ ನಮ್ಮ ಭಾರತ ಕೂಡ ಒಂದು. ಪಾಕಿಸ್ತಾನದ ಆರ್ಥಿಕ ದುಸ್ಥಿತಿಯು ಭಾರತದಿಂದ ಪಾಕಿಸ್ತಾನಕ್ಕೆ (India-Pakistan) ರಫ್ತಾಗುವ ಇಲ್ಲಾ ಆಮದಾಗುವ ಸರಕುಗಳಿಗೆ ಸಂಬಂಧಿಸಿದಂತೆ ಭಾರತೀಯ ವ್ಯವಹಾರದ ಮೇಲೆ ಪರಿಣಾಮ ಪರಿಣಾಮ ಬೀರಿದೆ.

ಎಲ್ಲಾ ಬಿಕ್ಕಟ್ಟಿನ ಮಧ್ಯೆ ಪಾಕಿಸ್ತಾನದ ಜನರ ಪ್ರಮುಖ ಆಹಾರದ ಪ್ರಮುಖ ಅಂಶಗಳಲ್ಲಿ ಒಂದಾದ ಗೋಧಿ ಹಿಟ್ಟಿನ ಬೆಲೆಗಳು ಗಗನಕ್ಕೇರಿವೆ. ಕರಾಚಿಯಲ್ಲಿ ಗೋಧಿ ಹಿಟ್ಟು 140/ಕೆಜಿ-160/ಕೆಜಿಗೆ ಮಾರಾಟವಾಗುತ್ತಿದೆ. ಗೋಧಿ ಹಿಟ್ಟಿನ ಮೇಲಿನ ಬೆಲೆಯನ್ನು ಹಿಡಿತಕ್ಕೆ ತರಲು ಈಗ ಪಾಕ್‌ ಮುಂದಾಗಿದೆ. ಪ್ರಸ್ತುತ ಆರ್ಥಿಕ ಸವಾಲುಗಳು ಮತ್ತು ಹೆಚ್ಚುತ್ತಿರುವ ಹಿಟ್ಟಿನ ಬೆಲೆಯನ್ನು ಸ್ಥಿರಗೊಳಿಸುವ ತುರ್ತು ಅಗತ್ಯವನ್ನು ಹೊಂದಿರುವ ಪಾಕಿಸ್ತಾನವು ಭಾರತ ಮತ್ತು ಇಸ್ರೇಲ್ ಸೇರಿದಂತೆ ಕೆಲವು ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಗೋಧಿಯ ಮೇಲೆ ನಿಷೇಧವನ್ನು ಅಧಿಕೃತವಾಗಿ ಘೋಷಿಸಿದೆ. ಭಾರತ, ಇರಾನ್‌ ಮಾತ್ರವಲ್ಲದೇ ಕ್ಯೂಬಾ, ಇರಾನ್, ಉತ್ತರ ಕೊರಿಯಾ ಮತ್ತು ಸಿರಿಯಾ, ಕ್ರಿಮಿಯಾ ಸೇರಿದಂತೆ ಪ್ರಸ್ತುತ ರಷ್ಯಾದಿಂದ ನಿಯಂತ್ರಿಸಲ್ಪಡುವ ಉಕ್ರೇನಿಯನ್‌ನಿಂದ ಆಮದು ಮಾಡಿಕೊಳ್ಳುತ್ತಿದ್ದ ಗೋಧಿಯ ಮೇಲೂ ನಿಷೇಧ ಹೇರಿದೆ.

Due to the current economic challenges and the urgent need to stabilize rising flour prices, Pakistan has officially announced a ban on wheat imports from certain countries including India and Israel. India has imposed a ban on wheat imported not only from Iran, but also from Cuba, Iran, North Korea and Syria, Crimea, which is currently controlled by Ukraine.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

7 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

23 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago