Advertisement
ಪ್ರಮುಖ

ಪಾಕಿಸ್ತಾನದ ಆರ್ಥಿಕ ಸಮಸ್ಯೆ ಹಲವು ದೇಶಗಳಿಗೆ ಹೊಡೆತ…! | ಹೊರ ದೇಶಗಳಿಂದ ಆಮದಾಗುತ್ತಿದ್ದ ಗೋಧಿಯ ಮೇಲೆ ನಿಷೇಧ ಹೇರಿದ ಪಾಕ್‌ |

Share

ಭಾರತದ ನೆರೆಯ ದೇಶ ಪಾಕಿಸ್ತಾನದ (Pakistan) ಆರ್ಥಿಕ ಪರಿಸ್ಥಿತಿ ಗಂಭೀರವಾಗಿದೆ. ಅಲ್ಲಿನ ಆರ್ಥಿಕತೆಯು ಅತ್ಯಂತ ಕೆಟ್ಟ ಹಂತ ತಲುಪುತ್ತಿದ್ದು, ದಾಖಲೆಯ ಮಟ್ಟದಲ್ಲಿ ಹಣದುಬ್ಬರವನ್ನು (Inflation) ಕಂಡಿದೆ. ಪಾಕ್‌ನ ಈ ಸ್ಥಿತಿಯಿಂದ ಅಲ್ಲಿ ನೆಲೆಸಲಾಗದೆ  ಅನೇಕ ಜನ ದೇಶವನ್ನೇ ಬಿಟ್ಟು ಹೋಗಿರುವ ಬಗ್ಗೆ ವರದಿಗಳಾಗಿವೆ. ಜೂನ್‌ನಲ್ಲಿ ಬಂದ ವರದಿಗಳ ಪ್ರಕಾರ ಈ ವರ್ಷದ ಮೊದಲ ಆರು ತಿಂಗಳಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಪಾಕಿಸ್ತಾನಿಗಳು ದೇಶವನ್ನು ತೊರೆದು ಹೋಗಿದ್ದಾರೆ. ಇಷ್ಟೆಲ್ಲಾ ಆರ್ಥಿಕವಾಗಿ ಹದಗೆಟ್ಟಿರುವ ಪಾಕ್‌ನ ಸ್ಥಿತಿ ಕೆಲ ನೆರೆಯ ರಾಷ್ಟ್ರಗಳ ಮೇಲೂ ಪರಿಣಾಮ ಬೀರಿದೆ. ಅದರಲ್ಲಿ ನಮ್ಮ ಭಾರತ ಕೂಡ ಒಂದು. ಪಾಕಿಸ್ತಾನದ ಆರ್ಥಿಕ ದುಸ್ಥಿತಿಯು ಭಾರತದಿಂದ ಪಾಕಿಸ್ತಾನಕ್ಕೆ (India-Pakistan) ರಫ್ತಾಗುವ ಇಲ್ಲಾ ಆಮದಾಗುವ ಸರಕುಗಳಿಗೆ ಸಂಬಂಧಿಸಿದಂತೆ ಭಾರತೀಯ ವ್ಯವಹಾರದ ಮೇಲೆ ಪರಿಣಾಮ ಪರಿಣಾಮ ಬೀರಿದೆ.

ಎಲ್ಲಾ ಬಿಕ್ಕಟ್ಟಿನ ಮಧ್ಯೆ ಪಾಕಿಸ್ತಾನದ ಜನರ ಪ್ರಮುಖ ಆಹಾರದ ಪ್ರಮುಖ ಅಂಶಗಳಲ್ಲಿ ಒಂದಾದ ಗೋಧಿ ಹಿಟ್ಟಿನ ಬೆಲೆಗಳು ಗಗನಕ್ಕೇರಿವೆ. ಕರಾಚಿಯಲ್ಲಿ ಗೋಧಿ ಹಿಟ್ಟು 140/ಕೆಜಿ-160/ಕೆಜಿಗೆ ಮಾರಾಟವಾಗುತ್ತಿದೆ. ಗೋಧಿ ಹಿಟ್ಟಿನ ಮೇಲಿನ ಬೆಲೆಯನ್ನು ಹಿಡಿತಕ್ಕೆ ತರಲು ಈಗ ಪಾಕ್‌ ಮುಂದಾಗಿದೆ. ಪ್ರಸ್ತುತ ಆರ್ಥಿಕ ಸವಾಲುಗಳು ಮತ್ತು ಹೆಚ್ಚುತ್ತಿರುವ ಹಿಟ್ಟಿನ ಬೆಲೆಯನ್ನು ಸ್ಥಿರಗೊಳಿಸುವ ತುರ್ತು ಅಗತ್ಯವನ್ನು ಹೊಂದಿರುವ ಪಾಕಿಸ್ತಾನವು ಭಾರತ ಮತ್ತು ಇಸ್ರೇಲ್ ಸೇರಿದಂತೆ ಕೆಲವು ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಗೋಧಿಯ ಮೇಲೆ ನಿಷೇಧವನ್ನು ಅಧಿಕೃತವಾಗಿ ಘೋಷಿಸಿದೆ. ಭಾರತ, ಇರಾನ್‌ ಮಾತ್ರವಲ್ಲದೇ ಕ್ಯೂಬಾ, ಇರಾನ್, ಉತ್ತರ ಕೊರಿಯಾ ಮತ್ತು ಸಿರಿಯಾ, ಕ್ರಿಮಿಯಾ ಸೇರಿದಂತೆ ಪ್ರಸ್ತುತ ರಷ್ಯಾದಿಂದ ನಿಯಂತ್ರಿಸಲ್ಪಡುವ ಉಕ್ರೇನಿಯನ್‌ನಿಂದ ಆಮದು ಮಾಡಿಕೊಳ್ಳುತ್ತಿದ್ದ ಗೋಧಿಯ ಮೇಲೂ ನಿಷೇಧ ಹೇರಿದೆ.

Due to the current economic challenges and the urgent need to stabilize rising flour prices, Pakistan has officially announced a ban on wheat imports from certain countries including India and Israel. India has imposed a ban on wheat imported not only from Iran, but also from Cuba, Iran, North Korea and Syria, Crimea, which is currently controlled by Ukraine.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

13 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

16 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

17 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

17 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

17 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago