ಸುದ್ದಿಗಳು

3 ನಿಮಿಷದಲ್ಲಿ 70 ಪ್ರಶ್ನೆಗಳಿಗೆ ಉತ್ತರಿಸಿ ದಾಖಲೆಯನ್ನು ನಿರ್ಮಿಸಿದ ಐದು ವರ್ಷದ ಬಾಲಕಿ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಐದು ವರ್ಷದ  ಅಭಿಲಾಷ್ ಎರಡು ನಿಮಿಷ ಐವತ್ತೈದು ಸೆಕೆಂಡುಗಳಲ್ಲಿ 70 ಸಾಮಾನ್ಯ ಜ್ಞಾನ ಪ್ರಶ್ನೆಗಳಿಗೆ ಉತ್ತರಿಸುವ ಮೂಲಕ ದಾಖಲೆಯನ್ನು ನಿರ್ಮಿಸಿದ್ದಾಳೆ.

Advertisement

ಅಭಿಲಾಷಾ ಅವರ ಸಾಧನೆ ಗಮನ ಸೆಳೆದಿದೆ. ಚಿಕ್ಕ ವಯಸ್ಸಿನಲ್ಲಿ ಇಷ್ಟು ದೊಡ್ಡ ಸಾಧನೆಯನ್ನು ಮಾಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಮಾತ್ರವಲ್ಲ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ ಸಾಧನೆಗೆ ಒಂದು ದಾರಿಯಾಗಿದೆ.

ಅಭಿಲಾಷಾ ಅವರು ಯಾವಾಗಲೂ ಹೊಸ ಮಾಹಿತಿಗಾಗಿ ಒಲವು ಹೊಂದಿದ್ದಳು. ಪಠ್ಯಪುಸ್ತಕಗಳಲ್ಲಿನ ಪ್ರಶ್ನೆಗಳನ್ನು ಓದುವಾಗ ಅವಳು ನನ್ನ ಹತ್ತಿರ ಕುಳಿತುಕೊಳ್ಳುತ್ತಿದ್ದಳು. ಮೊದಲಿಗೆ ನಾನು ಅವಳ ಕುತೂಹಲವನ್ನು ಗಂಭೀರವಾಗಿ ಪರಿಗಣಿಸಲಿಲ್ಲ ಅವಳು ತುಂಬಾ ಚುರುಕಾಗಿದ್ದಳು ಮತ್ತು ಇನ್ನಷ್ಟು ಕಲಿಯಲು ಬಯಸಿದ್ದಳು. ಹಾಗಾಗಿ, ನನ್ನ ಕೆಲಸ ಮತ್ತು ಅಧ್ಯಯನದಲ್ಲಿ ನನಗೆ ಬಿಡುವು ಸಿಕ್ಕಾಗಲೆಲ್ಲಾ ನಾನು ಅವಳನ್ನು ಜಿಕೆ ಯಲ್ಲಿ ತರಬೇತಿಗೊಳಿಸಲು ಪ್ರಾರಂಭಿಸಿದೆ ಎಂದು ಅಭಿಲಾಷಾ ತಾಯಿ ಅಮೃತ ಹೇಳಿದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…

6 hours ago

ಬೆಳೆಗೆ ಔಷಧಿ ಸಿಂಪಡಣೆಯ ವೇಳೆ ಬಳಸುವ ಸಿಲಿಕಾನ್ ಸ್ಪ್ರೆಡರ್ ಗುಣಧರ್ಮ ಏನು..?

ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…

6 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ದೀರ್ಘಕಾಲದ ಕಾಯಿಲೆಯಿಂದ ಚೇತರಿಕೆ

ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…

6 hours ago

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

16 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

16 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

16 hours ago