ಸುದ್ದಿಗಳು

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ ಚಿಂತನೆಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸವನ್ನು ಬೆಳ್ತಂಗಡಿ ತಾಲೂಕಿನ ಕೃಷಿ ಸಖಿಗಳು ಮತ್ತು ತಾಳೆ ಕೃಷಿಗೆ ಆಸಕ್ತಿ ಹೊಂದಿದ ಹೊಸ ರೈತರು ಪ್ರವಾಸ ಹಾಗೂ ಮಾಹಿತಿ ಕಾರ್ಯಕ್ರಮ ಮಡೆಯಿತು.  ಸುಳ್ಯ ತಾಲೂಕಿನಲ್ಲಿ ತಾಳೆ ಬೆಳೆಯನ್ನು ಅತ್ಯುತ್ತಮವಾಗಿ ಬೆಳೆದ ಪಂಬೆತ್ತಾಡಿಯ  ಕೆ ಎಸ್ ಅಶೋಕ್ ಕುಮಾರ್ ಕರಿಕ್ಕಳ ರೈತರ ತೋಟಕ್ಕೆ ಭೇಟಿ ನೀಡಿ ಅವರಿಂದ ತಾಳೆ ಕೃಷಿಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.

Advertisement
Advertisement

ತಾಳೆ ಬೆಳೆ ಕೃಷಿಗೆ ಸಂಬಂಧಿಸಿದಂತೆ ಕಲಿಕಾ ಪ್ರವಾಸದಲ್ಲಿ ಒಟ್ಟು 65 ಜನರು ಭಾಗವಹಿಸಿದ್ದರು. ಅದರಲ್ಲಿ 50 ಕೃಷಿ ಸಖಿಗಳು,15 ತಾಳೆ ಕೃಷಿಯ ಹೊಸ ರೈತರು ಹಾಗೂ ಮಂಗಳೂರು ಜಿಲ್ಲೆಯ ತೋಟಗಾರಿಕಾ ಡೆಪ್ಯುಟಿ ಡೈರೆಕ್ಟರ್ ಮಂಜುನಾಥ ಅವರು ಹಾಗೂ ಬೆಳ್ತಂಗಡಿ ಮತ್ತು ಸುಳ್ಯ ತಾಲೂಕಿನ ತೋಟಗಾರಿಕಾ ಅಧಿಕಾರಿಗಳು ಭಾಗವಹಿಸಿದ್ದರು.

ತಾಳೆ ಬೆಳೆಯನ್ನು ಅಡಿಕೆಗೆ ಪರ್ಯಾಯವಾಗಿ ಬೆಳೆಯಲು ಸಾಧ್ಯವಾಗುತ್ತಿದೆ. ಅಡುಗೆ ಎಣ್ಣೆ ಇಂದು ದೇಶದಲ್ಲಿ ಬೇಡಿಕೆ ಇದೆ. ಮುಖ್ಯವಾಗಿ ತಾಳೆ ಎಣ್ಣೆ ಉತ್ಪಾದನೆಗಾಗಿ ಬೆಳೆಸಲಾಗುತ್ತದೆ. ಹೀಗಾಗಿ ಉತ್ತಮ ಬೇಡಿಕೆ ಇದೆ. ಇದಕ್ಕಾಗಿ ರೈತರಿಗೆ ತಾಳೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡಲಾಗುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…

ನಾಗರಪಂಚಮಿ, ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ತಿಥಿಯಂದು ಆಚರಿಸಲಾಗುವ ಪವಿತ್ರ ಹಬ್ಬವಾಗಿದೆ.…

2 hours ago

ಬದುಕು ಪುರಾಣ | ಯಕ್ಷಪ್ರಶ್ನೆಯೊಳಗೆ ಧರ್ಮ ಗೂಢತೆಯ ಗೊಂಚಲು

ಧರ್ಮರಾಯ ಮಹಾ ಜ್ಞಾನಿ. ಯಮಧರ್ಮನ ರೂಪಿನಲ್ಲಿದ್ದ ಯಕ್ಷನ ಧರ್ಮಸೂಕ್ಷ್ಮದ ಪ್ರಶ್ನೆಗಳಿಗೆ ಧರ್ಮದ ನೆಲೆಯಲ್ಲಿ…

21 hours ago

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ

ರಾಮನಗರ ಜಿಲ್ಲೆಯಲ್ಲಿ  ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…

2 days ago

ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ

ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…

2 days ago

ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ

ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…

2 days ago

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ

ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ  ಪೂರೈಕೆಯಾಗಿದ್ದು,…

2 days ago