ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ರೈತರು ಆರ್ಥಿಕವಾಗಿ ಸದೃಢರಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ತಾಳೆ ಬೆಳೆ ಪ್ಲಾಂಟೇಷನ್ ಮೇಘಾ ಡ್ರೈವ್ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಪರ್ಯಾಯ ಬೆಳೆಗಳ ಬಗ್ಗೆ ಜಾಗೃತಿ ಮೂಡಿಸಿ ಇಲಾಖೆಗಳು ರೈತರ ಆರ್ಥಿಕ ಮಟ್ಟವನ್ನು ಸುಧಾರಿಸುವಂತೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ತಾಳೆ ಎಣ್ಣೆಯನ್ನು ಸಾಕಷ್ಟು ಬಳಕೆ ಮಾಡುತ್ತಿದ್ದು, ಇಲಾಖೆಯಿಂದ ತಾಳೆ ಬೆಗೆ ಸಿಗುವ ಸಹಾಯ ಸೌವಲತ್ತುಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…