ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ರೈತರು ಆರ್ಥಿಕವಾಗಿ ಸದೃಢರಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ತಾಳೆ ಬೆಳೆ ಪ್ಲಾಂಟೇಷನ್ ಮೇಘಾ ಡ್ರೈವ್ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಪರ್ಯಾಯ ಬೆಳೆಗಳ ಬಗ್ಗೆ ಜಾಗೃತಿ ಮೂಡಿಸಿ ಇಲಾಖೆಗಳು ರೈತರ ಆರ್ಥಿಕ ಮಟ್ಟವನ್ನು ಸುಧಾರಿಸುವಂತೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ತಾಳೆ ಎಣ್ಣೆಯನ್ನು ಸಾಕಷ್ಟು ಬಳಕೆ ಮಾಡುತ್ತಿದ್ದು, ಇಲಾಖೆಯಿಂದ ತಾಳೆ ಬೆಗೆ ಸಿಗುವ ಸಹಾಯ ಸೌವಲತ್ತುಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…