ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ರೈತರು ಆರ್ಥಿಕವಾಗಿ ಸದೃಢರಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ತಾಳೆ ಬೆಳೆ ಪ್ಲಾಂಟೇಷನ್ ಮೇಘಾ ಡ್ರೈವ್ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಪರ್ಯಾಯ ಬೆಳೆಗಳ ಬಗ್ಗೆ ಜಾಗೃತಿ ಮೂಡಿಸಿ ಇಲಾಖೆಗಳು ರೈತರ ಆರ್ಥಿಕ ಮಟ್ಟವನ್ನು ಸುಧಾರಿಸುವಂತೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ತಾಳೆ ಎಣ್ಣೆಯನ್ನು ಸಾಕಷ್ಟು ಬಳಕೆ ಮಾಡುತ್ತಿದ್ದು, ಇಲಾಖೆಯಿಂದ ತಾಳೆ ಬೆಗೆ ಸಿಗುವ ಸಹಾಯ ಸೌವಲತ್ತುಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…