ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ರೈತರು ಆರ್ಥಿಕವಾಗಿ ಸದೃಢರಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ತಾಳೆ ಬೆಳೆ ಪ್ಲಾಂಟೇಷನ್ ಮೇಘಾ ಡ್ರೈವ್ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಪರ್ಯಾಯ ಬೆಳೆಗಳ ಬಗ್ಗೆ ಜಾಗೃತಿ ಮೂಡಿಸಿ ಇಲಾಖೆಗಳು ರೈತರ ಆರ್ಥಿಕ ಮಟ್ಟವನ್ನು ಸುಧಾರಿಸುವಂತೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ತಾಳೆ ಎಣ್ಣೆಯನ್ನು ಸಾಕಷ್ಟು ಬಳಕೆ ಮಾಡುತ್ತಿದ್ದು, ಇಲಾಖೆಯಿಂದ ತಾಳೆ ಬೆಗೆ ಸಿಗುವ ಸಹಾಯ ಸೌವಲತ್ತುಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…