ಕಬ್ಬು ಬೆಳೆ ಮುಧೋಳ ತಾಲೂಕಿನ ವಾಣಿಜ್ಯ ಬೆಳೆಯಾಗಿದ್ದು, ಪರ್ಯಾಯವಾಗಿ ತೋಟಗಾರಿಕೆ ಬೆಳೆಯಾದ ತಾಳೆ ಬೆಳೆಯನ್ನು ಬೆಳೆದು ರೈತರು ಆರ್ಥಿಕವಾಗಿ ಸದೃಢರಾಗುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಕರೆ ನೀಡಿದ್ದಾರೆ.
ಬಾಗಲಕೋಟೆಯಲ್ಲಿ ತಾಳೆ ಬೆಳೆ ಪ್ಲಾಂಟೇಷನ್ ಮೇಘಾ ಡ್ರೈವ್ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂತಹ ಪರ್ಯಾಯ ಬೆಳೆಗಳ ಬಗ್ಗೆ ಜಾಗೃತಿ ಮೂಡಿಸಿ ಇಲಾಖೆಗಳು ರೈತರ ಆರ್ಥಿಕ ಮಟ್ಟವನ್ನು ಸುಧಾರಿಸುವಂತೆ ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ತಾಳೆ ಎಣ್ಣೆಯನ್ನು ಸಾಕಷ್ಟು ಬಳಕೆ ಮಾಡುತ್ತಿದ್ದು, ಇಲಾಖೆಯಿಂದ ತಾಳೆ ಬೆಗೆ ಸಿಗುವ ಸಹಾಯ ಸೌವಲತ್ತುಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…