ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ದೇಶದಲ್ಲಿ ಬೇಳೆ ಕಾಳು, ಎಣ್ಣೆಕಾಳುಗಳಿಗೆ ಸಾಕಷ್ಟು ಬೇಡಿಕೆ ಇದೆ. ದೇಶದ ಒಟ್ಟು ಬೇಡಿಕೆಯ ಶೇ 70ರಷ್ಟು ಬೇಳೆ ಕಾಳು ಹಾಗೂ ಎಣ್ಣೆಕಾಳುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಸ್ವಾವಲಂಬನೆ ಸಾಧಿಸಲು ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚಿಸಲಾಗಿದೆ ಎಂದ ಅವರು ಎಲ್ಲೆಲ್ಲಿ ಹೆಚ್ಚು ತೆಂಗು ಬೆಳೆಯಲಾಗುತ್ತದೋ ಅಲ್ಲಿ ತಾಳೆ ಮರಗಳನ್ನು ಬೆಳೆಸಲು ಅನುಕೂಲಕರ ವಾತಾವರಣ ಇರುತ್ತದೆ. ಈಶಾನ್ಯ ರಾಜ್ಯಗಳಲ್ಲಿ ಎಣ್ಣೆ ಬೀಜಗಳನ್ನು ಒದಗಿಸಲಾಗುತ್ತದೆ ಎಂದರು.
ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…
ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…
ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …