Advertisement
ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ‌ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚನೆ | ಕಲಬುರಗಿಯಲ್ಲಿ ಕೃಷಿ ಸಚಿವೆ ಶೋಭಾ ಕರಂದ್ಲಾಜೆ |

Share

ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ‌ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚಿಸಲಾಗಿದೆ‌ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಕಲಬುರಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ದೇಶದಲ್ಲಿ ಬೇಳೆ ಕಾಳು, ಎಣ್ಣೆಕಾಳುಗಳಿಗೆ ಸಾಕಷ್ಟು ಬೇಡಿಕೆ ಇದೆ. ದೇಶದ ಒಟ್ಟು ಬೇಡಿಕೆಯ ಶೇ 70ರಷ್ಟು ಬೇಳೆ ಕಾಳು ಹಾಗೂ ಎಣ್ಣೆಕಾಳುಗಳನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಸ್ವಾವಲಂಬನೆ ಸಾಧಿಸಲು ಕರಾವಳಿ ಜಿಲ್ಲೆಗಳಲ್ಲಿ ತಾಳೆ ಎಣ್ಣೆ ಸಂಸ್ಕರಣಾ ‌ಘಟಕ ಆರಂಭಿಸಲು ಕ್ಯಾಂಪ್ಕೊಗೆ ಸೂಚಿಸಲಾಗಿದೆ‌ ಎಂದ ಅವರು ಎಲ್ಲೆಲ್ಲಿ ಹೆಚ್ಚು ತೆಂಗು ಬೆಳೆಯಲಾಗುತ್ತದೋ ಅಲ್ಲಿ ತಾಳೆ ಮರಗಳನ್ನು ಬೆಳೆಸಲು ಅನುಕೂಲಕರ ವಾತಾವರಣ ಇರುತ್ತದೆ. ಈಶಾನ್ಯ ರಾಜ್ಯಗಳಲ್ಲಿ ಎಣ್ಣೆ ಬೀಜಗಳನ್ನು ಒದಗಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಮೊದಲು 13 ಲಕ್ಷ ‌ಎಕರೆ ಪ್ರದೇಶದಲ್ಲಿ ಸೂರ್ಯಕಾಂತಿ, ಕುಸುಬೆ, ಸಾಸಿವೆಯಂತಹ ಎಣ್ಣೆ ಕಾಳುಗಳನ್ನು ಬೆಳೆಯುತ್ತಿದ್ದರು. ಈಗ ಆ ಪ್ರಮಾಣ 3 ಲಕ್ಷ ಎಕರೆಗೆ ಕುಸಿದಿದೆ. ರೈತರಿಗೆ ಅಗತ್ಯವಿರುವ ಎಲ್ಲ ನೆರವು ನೀಡುವ ಮೂಲಕ ಉತ್ಪಾದನಾ ಕ್ಷೇತ್ರವನ್ನು ಹೆಚ್ಚಿಸಲಾಗುವುದು ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

7 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

21 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

21 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

22 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago