ಪಾನ್‌ ಮಸಾಲಾ ಕಂಪೆನಿಗಳ ಮೇಲೆ ಅಧಿಕಾರಿಗಳ ಧಾಳಿ | ಅಡಿಕೆ ಧಾರಣೆ ಏರಿಕೆ ಬಳಿಕ ಪಾನ್‌ ಮಸಾಲಾ ಕಂಪನಿಗಳ ಮೇಲೆ ಕಣ್ಣು | ತೆರಿಗೆ ತಪ್ಪಿಸಿದರೆ ಕ್ರಮಕ್ಕೆ ಮುಂದಾದ ಇಲಾಖೆಗಳು |

December 24, 2021
2:51 PM

ಜಿ.ಎಸ್.ಟಿ ತೆರಿಗೆ ಹಣ ಪಾವತಿಸದೇ ಪಾನ್ ಮಸಲಾ ಮಾರಾಟ ಮಾಡುತ್ತಿದ್ದ  ಆರೋಪದ  ಹಿನ್ನಲೆಯಿಂದ ತೆರಿಗೆ ಹಾಗೂ ಡಿಜಿಜಿಐ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಈ ವೇಳೆ ಮನೆಗಳಲ್ಲಿ ಅಕ್ರಮವಾಗಿ ಬಚ್ಚಿಟ್ಟಿರುವ ನೋಟುಗಳ ಕಂತೆ ಪತ್ತೆಯಾಗಿದ್ದು ಸುಮಾರು 150 ಕೋಟಿ ರೂ ಗೂ ಅಧಿಕ ಹಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನೌಜ್, ಮುಂಬೈ, ಗುಜರಾತ್‌ನ ವಿವಿಧ ಸ್ಥಳಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅನಧಿಕೃತವಾದ ವ್ಯವಹಾರ ಹಾಗೂ ಹಣ ದಾಸ್ತಾನು ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತೆರಿಗೆ ಪಾವತಿಸಿಯೇ ವ್ಯವಹಾರ ನಡೆಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ಅಡಿಕೆ ಧಾರಣೆ ಏರಿಕೆ ಬಳಿಕ ಇಂತಹ ಧಾಳಿಗಳು ಹೆಚ್ಚಾಗಿ ಕಂಡುಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆಯಿಂದ ಸಾಂಸ್ಕೃತಿಕ ಉದ್ಯಮದವರೆಗೆ – ವಿಯೆಟ್ನಾಂನ ಹೊಸ ಪ್ರಯೋಗ ರೈತರಿಗೆ ಮಾದರಿಯಾಗಬಹುದೇ..?
June 9, 2026
7:36 AM
by: ದ ರೂರಲ್ ಮಿರರ್.ಕಾಂ
ಝಾರ್ಖಂಡ್‌ನ ಮಹಿಳಾ ರೈತರಿಂದ ಬೆಳೆದ ಮಾವು ಈಗ ಲಂಡನ್‌ಗೆ…! ಬ್ರಿಟನ್‌ಗೆ ಮೊದಲ ಬಾರಿಗೆ ರಫ್ತು
June 8, 2026
8:48 PM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಮುಂದಿನ 3-4 ದಿನ ಭಾರೀ ಮಳೆ ಸಾಧ್ಯತೆ..! ಜೂನ್ 8-11ರ ನಡುವೆ ಭಾರೀ ಮಳೆ ಸಾಧ್ಯತೆ | ರೈತರಿಗೆ ಹವಾಮಾನ ಇಲಾಖೆ ಎಚ್ಚರಿಕೆ
June 8, 2026
8:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-06-2026 | ಮುಂಗಾರುಗೆ ಮಧ್ಯಮ ಸ್ತರದ ಗಾಳಿಯ ಅಡ್ಡಿ- ಕರಾವಳಿಯಲ್ಲಿ ನಿರೀಕ್ಷಿತ ಮಳೆ ಇಲ್ಲ, ಜೂನ್ 9ರಿಂದ ಬದಲಾಗುತ್ತಾ ಹವಾಮಾನ?
June 8, 2026
2:34 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror