ಜಿ.ಎಸ್.ಟಿ ತೆರಿಗೆ ಹಣ ಪಾವತಿಸದೇ ಪಾನ್ ಮಸಲಾ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನಲೆಯಿಂದ ತೆರಿಗೆ ಹಾಗೂ ಡಿಜಿಜಿಐ ಅಧಿಕಾರಿಗಳು ದಾಳಿ ನಡೆಸಿರುವ ಘಟನೆಯೊಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಈ ವೇಳೆ ಮನೆಗಳಲ್ಲಿ ಅಕ್ರಮವಾಗಿ ಬಚ್ಚಿಟ್ಟಿರುವ ನೋಟುಗಳ ಕಂತೆ ಪತ್ತೆಯಾಗಿದ್ದು ಸುಮಾರು 150 ಕೋಟಿ ರೂ ಗೂ ಅಧಿಕ ಹಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕನೌಜ್, ಮುಂಬೈ, ಗುಜರಾತ್ನ ವಿವಿಧ ಸ್ಥಳಗಳಲ್ಲಿ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅನಧಿಕೃತವಾದ ವ್ಯವಹಾರ ಹಾಗೂ ಹಣ ದಾಸ್ತಾನು ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ತೆರಿಗೆ ಪಾವತಿಸಿಯೇ ವ್ಯವಹಾರ ನಡೆಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ಅಡಿಕೆ ಧಾರಣೆ ಏರಿಕೆ ಬಳಿಕ ಇಂತಹ ಧಾಳಿಗಳು ಹೆಚ್ಚಾಗಿ ಕಂಡುಬಂದಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…