ನ.29 : ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ

November 26, 2020
8:26 PM

ಮಂಗಳೂರು: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನದ 4ನೇ ಕಾರ್ಯಕ್ರಮವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದ್ದು ಅಂದು ಬೆಳಗ್ಗೆ 7 ರಿಂದ 8.30 ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

Advertisement
Advertisement

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನ ನೀಡಲಿರುವರು ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror