ನ.29 : ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ

November 26, 2020
8:26 PM

ಮಂಗಳೂರು: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನದ 4ನೇ ಕಾರ್ಯಕ್ರಮವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದ್ದು ಅಂದು ಬೆಳಗ್ಗೆ 7 ರಿಂದ 8.30 ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನ ನೀಡಲಿರುವರು ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ
July 27, 2026
11:36 AM
by: ದ ರೂರಲ್ ಮಿರರ್.ಕಾಂ
200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ
July 27, 2026
11:27 AM
by: ದ ರೂರಲ್ ಮಿರರ್.ಕಾಂ
ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ
July 27, 2026
6:55 AM
by: ದ ರೂರಲ್ ಮಿರರ್.ಕಾಂ
ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ
July 27, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror