ಮಂಗಳೂರು: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು ಪಣಂಬೂರು ಬೀಚ್ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನದ 4ನೇ ಕಾರ್ಯಕ್ರಮವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದ್ದು ಅಂದು ಬೆಳಗ್ಗೆ 7 ರಿಂದ 8.30 ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನ ನೀಡಲಿರುವರು ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…