Advertisement
ಸುದ್ದಿಗಳು

ನ.29 : ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ

Share

ಮಂಗಳೂರು: ದ.ಕ ಜಿಲ್ಲಾ ಗೃಹರಕ್ಷಕ ದಳ ಮತ್ತು ಜಿಲ್ಲಾ ಪೌರರಕ್ಷಣಾ ಪಡೆ ಇವರ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 29ರಂದು ಪಣಂಬೂರು ಬೀಚ್‍ನಲ್ಲಿ ಸ್ವಚ್ಛತಾ ಅಭಿಯಾನ, ಪ್ರಾಣಾಯಾಮ ಮತ್ತು ಯೋಗ ಶಿಬಿರ ಅಭಿಯಾನದ 4ನೇ ಕಾರ್ಯಕ್ರಮವು ಪಣಂಬೂರು ಕಡಲ ತೀರದಲ್ಲಿ ನಡೆಯಲಿದ್ದು ಅಂದು ಬೆಳಗ್ಗೆ 7 ರಿಂದ 8.30 ರವರೆಗೆ ಪ್ರಾಣಾಯಾಮ ಮತ್ತು ಯೋಗ ಶಿಬಿರ ಕಾರ್ಯಕ್ರಮ ಮತ್ತು ಬೆಳಗ್ಗೆ 9 ರಿಂದ 10 ರವರೆಗೆ ಸ್ವಚ್ಛತಾ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ ಮಾರ್ಗದರ್ಶನ ನೀಡಲಿರುವರು ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಹಾಗೂ ಜಿಲ್ಲಾ ಪೌರರಕ್ಷಣಾ ಪಡೆಯ ಮುಖ್ಯಪಾಲಕ ಡಾ|| ಮುರಲೀ ಮೋಹನ್ ಚೂಂತಾರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್‌ನಲ್ಲಿ 40% ಮಳೆ ಕೊರತೆ – ಜುಲೈನಲ್ಲಿ ಮುಂಗಾರು ಭರ್ಜರಿ..! ದೇಶಾದ್ಯಂತ ಮಳೆ ಚುರುಕು

ಜೂನ್‌ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…

8 hours ago

ರಾಜ್ಯದ 9 ಜಿಲ್ಲೆಗಳಲ್ಲಿ ಜುಲೈ 9 ರಿಂದ 11ರವರೆಗೆ ಭಾರೀ ಮಳೆ ಸಾಧ್ಯತೆ – IMD ಯೆಲ್ಲೋ ಅಲರ್ಟ್

ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…

9 hours ago

E20 ಪೆಟ್ರೋಲ್‌ನಿಂದ ಮೈಲೇಜ್ ಕಡಿಮೆಯಾಗುತ್ತದೆಯೇ? ಹಳೆಯ ವಾಹನಗಳಿಗೆ ಅಪಾಯ ಇದೆಯೇ?

E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…

13 hours ago

ಹವಾಮಾನ ವರದಿ | 06-07-2026 | ಕರ್ನಾಟಕದಲ್ಲಿ ಮಳೆ ಮತ್ತಷ್ಟು ಕಡಿಮೆಯಾಗುವ ಸೂಚನೆ | ಜುಲೈ 10ರಿಂದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಸಾಧ್ಯತೆ

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…

14 hours ago

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ

ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…

1 day ago