ಝೀ ಕನ್ನಡ ಬ್ರಹ್ಮಗಂಟು ಧಾರವಾಹಿ ಲಕ್ಕಿ ಖ್ಯಾತಿಯ ಬಹುಭಾಷಾ ನಾಯಕ ನಟ ಭರತ್ ಬೋಪಣ್ಣ ಅವರು ಇತ್ತೀಚೆಗೆ ಬೆಳ್ಳಾರೆಯ ನೆಟ್ಟಾರಿನ “ರಕ್ಷಾ ಆಯುರ್ವೇದ” ಆಸ್ಪತ್ರೆಯಲ್ಲಿ ಪಂಚಕರ್ಮ ಚಿಕಿತ್ಸೆಗಾಗಿ ದಾಖಲಾಗಿದ್ದರು.
ಇವರು “ವಿಜಯಾನಂದ”, “ಡೆಮೋಪೀಸ್”, “ಗಿರಿಜಾ ಕಲ್ಯಾಣ” ಇತ್ಯಾದಿ ಕನ್ನಡ, ತೆಲುಗು, ತಮಿಳು ಸಿನಿಮಾ ಹಾಗೂ ಧಾರವಾಹಿಗಳಲ್ಲಿ ನಟಿಸಿರುವ ಪ್ರತಿಭಾನ್ವಿತ ನಟರಾಗಿದ್ದಾರೆ. ಡಿಸ್ಕ್ ಸಮಸ್ಯೆಯಿಂದ ಬಳಲುತಿದ್ದ ಇವರು ರಕ್ಷಾ ಆಯುರ್ವೇದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ.
ಆಸ್ಪತ್ರೆಯಿಂದ ನಿರ್ಗಮಿಸುವ ವೇಳೆ ಆಸ್ಪತ್ರೆಯ ಸಂಸ್ಥಾಪಕ ವೈದ್ಯರಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ ಅವರು ಭರತ್ ಬೋಪಣ್ಣ ಅವರಿಗೆ ಸ್ಮರಣಿಕೆ ನೀಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ಚಿಕಿತ್ಸೆಯು ತುಂಬಾ ಪ್ರಯೋಜನಕಾರಿಯಾಗಿದೆ. ಉತ್ತಮ ಸೇವೆ ನೀಡುತ್ತಿರುವ ರಕ್ಷಾ ಆಸ್ಪತ್ರೆಯ ವೈದ್ಯರುಗಳಾದ ಡಾ| ತಿರುಮಲೇಶ್ವರ ಭಟ್ ಶಾಂತಿಮೂಲೆ, ಡಾ| ಅವಿನಾಶ್ ಶಾಂತಿಮೂಲೆ, ಡಾ| ಜಯಶ್ರೀ ಭಟ್, ಡಾ| ಅನಿತಾ ಹಾಗೂ ಸಿಬ್ಬಂದಿ ವರ್ಗದ ಬಗ್ಗೆ ಭರತ್ ಬೋಪಣ್ಣ ಪ್ರಶಂಸೆ ವ್ಯಕ್ತಪಡಿಸಿದರು.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…