ಸುದ್ದಿಗಳು

ಕೂಡ್ಲಿಗಿ | ಪಂಡರಾಪುರ ಶ್ರೀಪಾಂಡುರಂಗ ದರ್ಶನಕ್ಕೆ ಭಕ್ತರ ಪಾದಯಾತ್ರೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಹಾರಾಷ್ಟ್ರದ ಪಂಡರಾಪುರ ಶ್ರೀಪಾಂಡುರಂಗ ದೇವರ ಸನ್ನಿಧಿಗೆ ಹಲವಾರು ಭಕ್ತರು ಪಾದಯಾತ್ರೆ ಮೂಲಕ ಸಾಗುತ್ತಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಳವಾರಹಟ್ಟಿ ಬಳಗಟ್ಟ ಗ್ರಾಮದ ಪಂಡರಾಪುರ ಶ್ರೀಪ‍ಾಂಡು ರಂಗ ಸ್ವಾಮಿ ಪಾದಯಾತ್ರೆ ಭಕ್ತರ ಸೇವಾ ಸಮಿತಿ, ಸತತ 11ನೇ ವರ್ಷದ ಪಾದಯಾತ್ರೆ ಹಮ್ಮಿಕೊಂಡಿತ್ತು.

Advertisement
Advertisement

ಪಾದಯಾತ್ರೆ ತಂಡದಲ್ಲಿ ಮಹಿಳಾ ಭಕ್ತರು ಯುವಕರು ವೃದ್ಧರಾದಿ‌ಯಾಗಿ, ಒಟ್ಟು ಮೂವತ್ತು ಜನರುಳ್ಳ ಭಕ್ತರ ದಂಡು ಭಜನೆ ಮಾಡುತ್ತಾ ಪ‍ಾದಯಾತ್ರೆ ಮೂಲಕ ಮುಂದೆ ತೆರಳಿತು. ಪ್ರತಿ ದಿನ 25-30 ಕಿಲೋ ಮೀಟರ್ ಪಾದಯಾತ್ರೆ ಮೂಲಕ ಕ್ರಮಿಸುವ ತಂಡ. ದಾರಿಯುದ್ದಕ್ಕೂ ಶ್ರೀರಂಗನ ನಾಮಸ್ಮರಣೆ ಮಾಡುತ್ತಾ  ಸಾಗಿತು.

ನೆರೆ ರ‍ಾಜ್ಯ ಮಹರಾಷ್ಟ್ರದಲ್ಲಿರುವ, ಪಂಡರಾಪುರ ಕ್ಷೇತ್ರಕ್ಕೆ ಭಕ್ತರ ದಂಡು ತಮ್ಮ ಪಾದಯಾತ್ರೆ ಯಶಸ್ವಿಗೊಳಿಸಿ ಸಮಾಪ್ತಿ ಗೊಳಿಸುತ್ತಾರೆ. ಇದೇ ರೀತಿ  ಕರ್ನಾಟಕದ ಮೂಲೆ ಮೂಲೆ ಮೂಲೆಗಳಿಂದ ಸತತ ಹತ್ತಾರು ವರ್ಷಗಳಿಂದ ಪಾದಯಾತ್ರೆ ಹಮ್ಮಿಕೊಳ್ಳುವ ಹಲವಾರು ಮಂದಿ ಇದ್ದಾರೆ.

ಬರಹ :
ವಿ.ಜಿ.ವೃಷಭೇಂದ್ರ ಕೂಡ್ಲಿಗಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

6 hours ago

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

16 hours ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

17 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

22 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

1 day ago