ಮಹಾರಾಷ್ಟ್ರದ ಪಂಡರಾಪುರ ಶ್ರೀಪಾಂಡುರಂಗ ದೇವರ ಸನ್ನಿಧಿಗೆ ಹಲವಾರು ಭಕ್ತರು ಪಾದಯಾತ್ರೆ ಮೂಲಕ ಸಾಗುತ್ತಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಳವಾರಹಟ್ಟಿ ಬಳಗಟ್ಟ ಗ್ರಾಮದ ಪಂಡರಾಪುರ ಶ್ರೀಪಾಂಡು ರಂಗ ಸ್ವಾಮಿ ಪಾದಯಾತ್ರೆ ಭಕ್ತರ ಸೇವಾ ಸಮಿತಿ, ಸತತ 11ನೇ ವರ್ಷದ ಪಾದಯಾತ್ರೆ ಹಮ್ಮಿಕೊಂಡಿತ್ತು.
ಪಾದಯಾತ್ರೆ ತಂಡದಲ್ಲಿ ಮಹಿಳಾ ಭಕ್ತರು ಯುವಕರು ವೃದ್ಧರಾದಿಯಾಗಿ, ಒಟ್ಟು ಮೂವತ್ತು ಜನರುಳ್ಳ ಭಕ್ತರ ದಂಡು ಭಜನೆ ಮಾಡುತ್ತಾ ಪಾದಯಾತ್ರೆ ಮೂಲಕ ಮುಂದೆ ತೆರಳಿತು. ಪ್ರತಿ ದಿನ 25-30 ಕಿಲೋ ಮೀಟರ್ ಪಾದಯಾತ್ರೆ ಮೂಲಕ ಕ್ರಮಿಸುವ ತಂಡ. ದಾರಿಯುದ್ದಕ್ಕೂ ಶ್ರೀರಂಗನ ನಾಮಸ್ಮರಣೆ ಮಾಡುತ್ತಾ ಸಾಗಿತು.
ನೆರೆ ರಾಜ್ಯ ಮಹರಾಷ್ಟ್ರದಲ್ಲಿರುವ, ಪಂಡರಾಪುರ ಕ್ಷೇತ್ರಕ್ಕೆ ಭಕ್ತರ ದಂಡು ತಮ್ಮ ಪಾದಯಾತ್ರೆ ಯಶಸ್ವಿಗೊಳಿಸಿ ಸಮಾಪ್ತಿ ಗೊಳಿಸುತ್ತಾರೆ. ಇದೇ ರೀತಿ ಕರ್ನಾಟಕದ ಮೂಲೆ ಮೂಲೆ ಮೂಲೆಗಳಿಂದ ಸತತ ಹತ್ತಾರು ವರ್ಷಗಳಿಂದ ಪಾದಯಾತ್ರೆ ಹಮ್ಮಿಕೊಳ್ಳುವ ಹಲವಾರು ಮಂದಿ ಇದ್ದಾರೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…