ಮಹಾರಾಷ್ಟ್ರದ ಪಂಡರಾಪುರ ಶ್ರೀಪಾಂಡುರಂಗ ದೇವರ ಸನ್ನಿಧಿಗೆ ಹಲವಾರು ಭಕ್ತರು ಪಾದಯಾತ್ರೆ ಮೂಲಕ ಸಾಗುತ್ತಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಳವಾರಹಟ್ಟಿ ಬಳಗಟ್ಟ ಗ್ರಾಮದ ಪಂಡರಾಪುರ ಶ್ರೀಪಾಂಡು ರಂಗ ಸ್ವಾಮಿ ಪಾದಯಾತ್ರೆ ಭಕ್ತರ ಸೇವಾ ಸಮಿತಿ, ಸತತ 11ನೇ ವರ್ಷದ ಪಾದಯಾತ್ರೆ ಹಮ್ಮಿಕೊಂಡಿತ್ತು.
ಪಾದಯಾತ್ರೆ ತಂಡದಲ್ಲಿ ಮಹಿಳಾ ಭಕ್ತರು ಯುವಕರು ವೃದ್ಧರಾದಿಯಾಗಿ, ಒಟ್ಟು ಮೂವತ್ತು ಜನರುಳ್ಳ ಭಕ್ತರ ದಂಡು ಭಜನೆ ಮಾಡುತ್ತಾ ಪಾದಯಾತ್ರೆ ಮೂಲಕ ಮುಂದೆ ತೆರಳಿತು. ಪ್ರತಿ ದಿನ 25-30 ಕಿಲೋ ಮೀಟರ್ ಪಾದಯಾತ್ರೆ ಮೂಲಕ ಕ್ರಮಿಸುವ ತಂಡ. ದಾರಿಯುದ್ದಕ್ಕೂ ಶ್ರೀರಂಗನ ನಾಮಸ್ಮರಣೆ ಮಾಡುತ್ತಾ ಸಾಗಿತು.
ನೆರೆ ರಾಜ್ಯ ಮಹರಾಷ್ಟ್ರದಲ್ಲಿರುವ, ಪಂಡರಾಪುರ ಕ್ಷೇತ್ರಕ್ಕೆ ಭಕ್ತರ ದಂಡು ತಮ್ಮ ಪಾದಯಾತ್ರೆ ಯಶಸ್ವಿಗೊಳಿಸಿ ಸಮಾಪ್ತಿ ಗೊಳಿಸುತ್ತಾರೆ. ಇದೇ ರೀತಿ ಕರ್ನಾಟಕದ ಮೂಲೆ ಮೂಲೆ ಮೂಲೆಗಳಿಂದ ಸತತ ಹತ್ತಾರು ವರ್ಷಗಳಿಂದ ಪಾದಯಾತ್ರೆ ಹಮ್ಮಿಕೊಳ್ಳುವ ಹಲವಾರು ಮಂದಿ ಇದ್ದಾರೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…