ಮಹಾರಾಷ್ಟ್ರದ ಪಂಡರಾಪುರ ಶ್ರೀಪಾಂಡುರಂಗ ದೇವರ ಸನ್ನಿಧಿಗೆ ಹಲವಾರು ಭಕ್ತರು ಪಾದಯಾತ್ರೆ ಮೂಲಕ ಸಾಗುತ್ತಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ತಳವಾರಹಟ್ಟಿ ಬಳಗಟ್ಟ ಗ್ರಾಮದ ಪಂಡರಾಪುರ ಶ್ರೀಪಾಂಡು ರಂಗ ಸ್ವಾಮಿ ಪಾದಯಾತ್ರೆ ಭಕ್ತರ ಸೇವಾ ಸಮಿತಿ, ಸತತ 11ನೇ ವರ್ಷದ ಪಾದಯಾತ್ರೆ ಹಮ್ಮಿಕೊಂಡಿತ್ತು.
ಪಾದಯಾತ್ರೆ ತಂಡದಲ್ಲಿ ಮಹಿಳಾ ಭಕ್ತರು ಯುವಕರು ವೃದ್ಧರಾದಿಯಾಗಿ, ಒಟ್ಟು ಮೂವತ್ತು ಜನರುಳ್ಳ ಭಕ್ತರ ದಂಡು ಭಜನೆ ಮಾಡುತ್ತಾ ಪಾದಯಾತ್ರೆ ಮೂಲಕ ಮುಂದೆ ತೆರಳಿತು. ಪ್ರತಿ ದಿನ 25-30 ಕಿಲೋ ಮೀಟರ್ ಪಾದಯಾತ್ರೆ ಮೂಲಕ ಕ್ರಮಿಸುವ ತಂಡ. ದಾರಿಯುದ್ದಕ್ಕೂ ಶ್ರೀರಂಗನ ನಾಮಸ್ಮರಣೆ ಮಾಡುತ್ತಾ ಸಾಗಿತು.
ನೆರೆ ರಾಜ್ಯ ಮಹರಾಷ್ಟ್ರದಲ್ಲಿರುವ, ಪಂಡರಾಪುರ ಕ್ಷೇತ್ರಕ್ಕೆ ಭಕ್ತರ ದಂಡು ತಮ್ಮ ಪಾದಯಾತ್ರೆ ಯಶಸ್ವಿಗೊಳಿಸಿ ಸಮಾಪ್ತಿ ಗೊಳಿಸುತ್ತಾರೆ. ಇದೇ ರೀತಿ ಕರ್ನಾಟಕದ ಮೂಲೆ ಮೂಲೆ ಮೂಲೆಗಳಿಂದ ಸತತ ಹತ್ತಾರು ವರ್ಷಗಳಿಂದ ಪಾದಯಾತ್ರೆ ಹಮ್ಮಿಕೊಳ್ಳುವ ಹಲವಾರು ಮಂದಿ ಇದ್ದಾರೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…