ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ಕೃಷ್ಣ ನಗರ ಪಂಜ ಇದರ ವತಿಯಿಂದ 27500 ರೂಪಾಯಿ ದೇಣಿಗೆಯ ಹಸ್ತಾಂತರ ಕಾರ್ಯಕ್ರಮ ಗುರುವಾರ ಜರುಗಿತು.
ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ ಡಾ|ದೇವಿಪ್ರಸಾದ್ ಕಾನತ್ತೂರ್, ಕಾರ್ಯದರ್ಶಿ ಲಿಗೋಧರ ಆಚಾರ್ಯ,ಪೂರ್ವಾಧ್ಯಕ್ಷರರಾದ ನಾರಾಯಣ ಕೃಷ್ಣನಗರ, ಚೆನ್ನಕೇಶವ ಆಚಾರ್ಯ ಅವರು ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ನೇರಳ, ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಅವರಿಗೆ ದೇಣಿಗೆಯನ್ನು ಹಸ್ತಾಂತರಿಸಿದರು. ಎಸ್ .ಡಿ.ಎಂ ಸದಸ್ಯರಾದ ದೇವಿಪ್ರಸಾದ್ ಜಾಕೆ, ಗೋಪಾಲಕೃಷ್ಣ ಸಂಕಡ್ಕ ಮೊದಲಾದವರು ಉಪಸ್ಥಿತರಿದ್ದರು.
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.