ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ಕೃಷ್ಣ ನಗರ ಪಂಜ ಇದರ ವತಿಯಿಂದ 27500 ರೂಪಾಯಿ ದೇಣಿಗೆಯ ಹಸ್ತಾಂತರ ಕಾರ್ಯಕ್ರಮ ಗುರುವಾರ ಜರುಗಿತು.
ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ ಡಾ|ದೇವಿಪ್ರಸಾದ್ ಕಾನತ್ತೂರ್, ಕಾರ್ಯದರ್ಶಿ ಲಿಗೋಧರ ಆಚಾರ್ಯ,ಪೂರ್ವಾಧ್ಯಕ್ಷರರಾದ ನಾರಾಯಣ ಕೃಷ್ಣನಗರ, ಚೆನ್ನಕೇಶವ ಆಚಾರ್ಯ ಅವರು ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ನೇರಳ, ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಅವರಿಗೆ ದೇಣಿಗೆಯನ್ನು ಹಸ್ತಾಂತರಿಸಿದರು. ಎಸ್ .ಡಿ.ಎಂ ಸದಸ್ಯರಾದ ದೇವಿಪ್ರಸಾದ್ ಜಾಕೆ, ಗೋಪಾಲಕೃಷ್ಣ ಸಂಕಡ್ಕ ಮೊದಲಾದವರು ಉಪಸ್ಥಿತರಿದ್ದರು.
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…