ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ಕೃಷ್ಣ ನಗರ ಪಂಜ ಇದರ ವತಿಯಿಂದ 27500 ರೂಪಾಯಿ ದೇಣಿಗೆಯ ಹಸ್ತಾಂತರ ಕಾರ್ಯಕ್ರಮ ಗುರುವಾರ ಜರುಗಿತು.
ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ ಡಾ|ದೇವಿಪ್ರಸಾದ್ ಕಾನತ್ತೂರ್, ಕಾರ್ಯದರ್ಶಿ ಲಿಗೋಧರ ಆಚಾರ್ಯ,ಪೂರ್ವಾಧ್ಯಕ್ಷರರಾದ ನಾರಾಯಣ ಕೃಷ್ಣನಗರ, ಚೆನ್ನಕೇಶವ ಆಚಾರ್ಯ ಅವರು ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ನೇರಳ, ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಅವರಿಗೆ ದೇಣಿಗೆಯನ್ನು ಹಸ್ತಾಂತರಿಸಿದರು. ಎಸ್ .ಡಿ.ಎಂ ಸದಸ್ಯರಾದ ದೇವಿಪ್ರಸಾದ್ ಜಾಕೆ, ಗೋಪಾಲಕೃಷ್ಣ ಸಂಕಡ್ಕ ಮೊದಲಾದವರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…