ಪಂಜ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪಂಪ್ ಖರೀದಿಗೆ ಫ್ರೆಂಡ್ಸ್ ಸರ್ಕಲ್ ಕೃಷ್ಣ ನಗರ ಪಂಜ ಇದರ ವತಿಯಿಂದ 27500 ರೂಪಾಯಿ ದೇಣಿಗೆಯ ಹಸ್ತಾಂತರ ಕಾರ್ಯಕ್ರಮ ಗುರುವಾರ ಜರುಗಿತು.
ಫ್ರೆಂಡ್ಸ್ ಸರ್ಕಲ್ ನ ಅಧ್ಯಕ್ಷ ಡಾ|ದೇವಿಪ್ರಸಾದ್ ಕಾನತ್ತೂರ್, ಕಾರ್ಯದರ್ಶಿ ಲಿಗೋಧರ ಆಚಾರ್ಯ,ಪೂರ್ವಾಧ್ಯಕ್ಷರರಾದ ನಾರಾಯಣ ಕೃಷ್ಣನಗರ, ಚೆನ್ನಕೇಶವ ಆಚಾರ್ಯ ಅವರು ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ನೇರಳ, ಶಾಲಾ ಮುಖ್ಯ ಶಿಕ್ಷಕಿ ಲೀಲಾ ಕುಮಾರಿ ಅವರಿಗೆ ದೇಣಿಗೆಯನ್ನು ಹಸ್ತಾಂತರಿಸಿದರು. ಎಸ್ .ಡಿ.ಎಂ ಸದಸ್ಯರಾದ ದೇವಿಪ್ರಸಾದ್ ಜಾಕೆ, ಗೋಪಾಲಕೃಷ್ಣ ಸಂಕಡ್ಕ ಮೊದಲಾದವರು ಉಪಸ್ಥಿತರಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…