Advertisement
ಸುದ್ದಿಗಳು

ಗಾಂಧಿ ಜಯಂತಿ | ಪಂಜದಲ್ಲಿ ಗ್ರಾಮ ಸ್ವರಾಜ್ಯಕ್ಕಾಗಿ ಉಪವಾಸ ಸತ್ಯಾಗ್ರಹ |

Share
ಗಾಂಧೀ ಜಯಂತಿ ಪ್ರಯುಕ್ತ ಅ.2  ರಂದು ಬೆಳಗ್ಗೆ ಧ್ವಜಾರೋಹಣದ ಬಳಿಕ ಗ್ರಾಮ ಸ್ವರಾಜ್ಯಕ್ಕಾಗಿ  ಪಂಜ ಗ್ರಾಪಂ ಮುಂದೆ ವಿವಿಧ ಬೇಡಿಕೆ ಮುಂದಿರಿಸಿ ಉಪವಾಸ ಸತ್ಯಾಗ್ರಹ ಪಂಜ ಮಹಾತ್ಮಾಗಾಂಧಿ  ವಿದ್ಯಾಪೀಠ ಹಾಗೂ ಪಂಜ ಗ್ರಾಮ ಸ್ವರಾಜ್ಯ ತಂಡದ ವತಿಯಿಂದ  ನಡೆಯಲಿದೆ ಎಂದು ಪುರುಷೋತ್ತಮ ಮುಡೂರು ಹಾಗೂ ಜಿನ್ನಪ್ಪ ಅಳ್ಪೆ ತಿಳಿಸಿದ್ದಾರೆ.
ಗಾಂಧಿ ಜಯಂತಿಯಂದು ಬೆಳಗ್ಗೆ 8.30 ರಿಂದ ಸಂಜೆ 4 ರ ತನಕ ಪಂಜದಲ್ಲಿರುವ ಗ್ರಾಮದ ವಿಧಾನಸೌಧ ಎದುರುಗಡೆ ಉಪವಾಸ ಸತ್ಯಾಗ್ರಹ ನಡೆಯಲಿದೆ. ಪಂಜ ಹೋಬಳಿ ಕೇಂದ್ರದಲ್ಲಿ ಇರುವಂತಹ ಇಲಾಖೆಗಳ ಬಗ್ಗೆ ಸರಕಾರಕ್ಕೆ ಹಕ್ಕೊತ್ತಾಯದ ಕುರಿತು ಕಾರ್ಯ ನಿರ್ವಹಿಸುವ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವಂತೆ ಎಲ್ಲಾ ಸೌಲಭ್ಯಗಳು ದೊರಕಿಸಿಕೊಡುವುದು ಗ್ರಾಮಸ್ವರಾಜ್ ಪಂಜ ಇದರ ಮೂಲ ಉದ್ದೇಶವಾಗಿದೆ.
ಸರಕಾರದಿಂದ ಸಿಗುವಂತಹ ಸೌಲಭ್ಯಗಳ ವಂಚನೆಯು ನಡೆದಿದೆ ಮತ್ತು ಹೋಬಳಿ ಕೇಂದ್ರದಲ್ಲಿ ಇರುವಂತಹ ಸೇವೆ ಅಂಚೆ ಇಲಾಖೆ ಪೊಲೀಸ್ ಸ್ಟೇಷನ್ ನೀರಿನ ಸೌಲಭ್ಯ , ಇಂಟರ್ನೆಟ್,  ವಿದ್ಯುತ್ , ಆರೋಗ್ಯ ಕೇಂದ್ರ , ಶೈಕ್ಷಣಿಕ ಕೇಂದ್ರಗಳು,  ಬ್ಯಾಂಕ್ ವ್ಯವಹಾರಗಳು,  ರಸ್ತೆ ಸಾರಿಗೆ ವ್ಯವಸ್ಥೆಗಳು,  ಸ್ವಚ್ಛತೆ,  ಶೌಚಾಲಯ,  ಪಶುಸಂಗೋಪನೆ,  ಕಾಲುದಾರಿಗಳ ಸಮಸ್ಯೆಗಳು,  ಕುಡಿಯುವ ನೀರಿನ ಸಮಸ್ಯೆಗಳು,  ಇತರ ಸೌಲಭ್ಯಗಳ ಬಗ್ಗೆ ಸೂಕ್ಷ್ಮವಾಗಿ ಜನರೊಂದಿಗೆ ಮಾತುಕತೆ ನಡೆಸಿ ಅಭಿಪ್ರಾಯಗಳನ್ನು ಸಂಗ್ರಹಿಸಿ ಸರಕಾರಕ್ಕೆ ಮುಟ್ಟಿಸುವ ವ್ಯವಸ್ಥೆ ಮಾಡಿಕೊಡಬೇಕಾಗಿದೆ. ಸತ್ಯಾಗ್ರಹದಲ್ಲಿ ಸಾರ್ವಜನಿಕರು ಯಾವುದೇ ಸಮಸ್ಯೆಗಳನ್ನು ನೀಡಬಹುದು ಎಂದು ಪ್ರಕಟಣೆಯಲ್ಲಿ ಮಹಾತ್ಮಾಗಾಂಧಿ  ವಿದ್ಯಾಪೀಠದ ಪುರುಷೋತ್ತಮ ಮುಡೂರು ಹಾಗೂ ಗ್ರಾಮಸ್ವರಾಜ್ ತಂಡ ಮುಖಂಡ, ಸಾಮಾಜಿಕ ಕಾರ್ಯಕರ್ತ  ಜಿನ್ನಪ್ಪ ಅಳ್ಪೆ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

3 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

7 hours ago

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು

ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…

7 hours ago

ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ..! ವದಂತಿಗಳಿಗೆ ಬಲಿಯಾಗಬೇಡಿ – ಕೇಂದ್ರದ ಸ್ಪಷ್ಟನೆ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…

7 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ

ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…

7 hours ago

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

1 day ago